ಜನಸಂಕಲ್ಪಯಾತ್ರೆಯಲ್ಲಿ  26 ಜನರ ಹಣ, ಮೊಬೈಲ್ ಕಳ್ಳತನ

A B Dharwadkar
ಜನಸಂಕಲ್ಪಯಾತ್ರೆಯಲ್ಲಿ  26 ಜನರ ಹಣ, ಮೊಬೈಲ್ ಕಳ್ಳತನ
Latest news isolated icon, megaphone or bullhorn, breaking report vector. Info announcement and TV or radio broadcast, web article, loudspeaker. Daily headline emblem or logo, message or advertising

ಕೊಪ್ಪಳ:  ಬಿಜೆಪಿ ಸಂಕಲ್ಪ ಯಾತ್ರೆಯಲ್ಲೂ ಕಳ್ಳರ ತಮ್ಮ ಕರಾಮತ್ತು ತೋರಿಸಿದ್ದಾರೆ. ಜಿಲ್ಲೆಯ ಕುಷ್ಟಗಿಯಲ್ಲಿ ಆಯೋಜಿಸಿದ್ದ ಜನಸಂಕಲ್ಪಯಾತ್ರೆಯಲ್ಲಿ ಹಣ,‌ ಮೊಬೈಲ್ ಕಳ್ಳತನವಾಗಿರುವ ಪ್ರಕರಣ ಬೆಳಕಿಗೆ ಬಂದಿದೆ.

ನೂರಾರು ಪೊಲೀಸರು ಇದ್ದರೂ ಸಹ ನಾಲ್ವರು ಪತ್ರಕರ್ತರು ಸೇರಿ 26 ಜನರ ಹಣ,‌ ಮೊಬೈಲ್ ಕಳ್ಳತನವಾಗಿದ್ದು, ಈ ಬಗ್ಗೆ 26 ಜನರು ಕುಷ್ಟಗಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಬಿಜೆಪಿ ಜನಸಂಕಲ್ಪ ಸಭೆಯಲ್ಲಿ ಬಹಳಷ್ಟು ಜನಸಂಖ್ಯೆ ಸೇರಿತ್ತು. ಇದನ್ನೇ ಬಂಡವಾಳ ಮಾಡಿಕೊಂಡ ಕಳ್ಳರು, ಸಮಾವೇಶಕ್ಕೆ ಆಗಮಿಸಿದ್ದವರ ಹಣ,‌ ಮೊಬೈಲ್ ಕಳ್ಳತನ ಮಾಡಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.