ರವಿವಾರ ದೇಶದೆಲ್ಲೆಡೆ ಪೋಲಿಯೋ ಹನಿ ಅಭಿಯಾನ ಭರದಿಂದ ನಡೆದಿದ್ದು ಬೆಳಗಾವಿಯ ರಾಮತೀರ್ಥ ನಗರದ ಬಸವೇಶ್ವರ ಬಡಾವಣೆಯಲ್ಲಿಯ ಗಣಪತಿ ಮಂದಿರ ಪರಿಸರದಲ್ಲಿ ಮಗುವಿಗೆ ಪೋಲಿಯೋ ಹನಿ ಹಾಕುತ್ತಿರುವ ದೃಶ್ಯ
ಬೆಳಗಾವಿ: 22- ಕಳೆದ ಮಾರ್ಚ ತಿಂಗಳಲ್ಲಿ ದೇಶಕ್ಕೆ ಒಕ್ಕರಿಸಿದ ಕೊರೋನಾ ಮಹಾಮಾರಿ ಬೆಳಗಾವಿ ಜಿಲ್ಲೆಯನ್ನೂ ಇನ್ನಿಲ್ಲದಂತೆ ಕಾಡಿತ್ತು. ಆಗಸ್ಟ್, ಸೆಪ್ಟೆಂಬರ್, ಅಕ್ಟೋಬರ್ ತಿಂಗಳಲ್ಲಿ ದಿನವೊಂದಕ್ಕೆ ಸರಾಸರಿ 500 ರ ಗಡಿ ದಾಟುತ್ತಿದ್ದ ಸೋಂಕಿತರ...
ಬೆಂಗಳೂರು: ಫೆ 22 - ಕೋವಿಡ್ ನಿಯಂತ್ರಣಕ್ಕೆ ಮುಂದಾಗಿರುವ ರಾಜ್ಯ ಆರೋಗ್ಯ ಇಲಾಖೆ ಇನ್ನುಮುಂದೆ ವಿವಾಹ ಸಮಾರಂಭಗಳಿಗೆ ಮಾರ್ಷಲ್ ಗಳನ್ನು ನಿಗಾವಹಿಸಲು ನೇಮಕ ಮಾಡಲಿದ್ದು ನಿಯಮ ಮೀರಿದರೆ ಸ್ಥಳದಲ್ಲೇ ದಂಡ ಬೀಳಲಿದೆ ಎಂದು...
ಬೆಂಗಳೂರು: 22- ಪಕ್ಷದ ಆದೇಶ ಹಾಗು ಶಿಸ್ತು ಉಲ್ಲಂಘಿಸಿ ತಮ್ಮ ಹಾಗೂ ಕುಟುಂಬದ ವಿರುದ್ದ ಟೀಕೆ ಮಾಡುತ್ತಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಉಚ್ಛಾಟಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಆಗ್ರಹಿಸಿ ಈ...
ಬೆಳಗಾವಿ: 22- ಇತ್ತೀಚೆಗೆ ಮಾದಕ ವಸ್ತು ಮತ್ತು ಅಕ್ರಮ ಮದ್ಯ ಮಾರಾಟ ಮಾಡುವವರ ಮೇಲೆ ದಾಳಿ ಮಾಡುತ್ತಿರುವ ಬೆಳಗಾವಿ ಸಿಸಿಬಿ ಪೊಲೀಸರು ಗಾಂಜಾ ಮಾರಾಟ ಮಾಡಲು ಮಹಾರಾಷ್ಟ್ರದಿಂದ ಆಗಮಿಸಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಿ ಅವನಿಂದ...
ನವದೆಹಲಿ: ಫೆ 22 - ದಾದ್ರಾ ಮತ್ತು ನಗರ ಹವೇಲಿ ಸಂಸದ ಮೋಹನ ದೇಲ್ಕರ ಮುಂಬೈನ ಹೋಟೆಲ್ ವೊಂದರಲ್ಲಿ ಶವವಾಗಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಮೋಹನ್...
ನವದೆಹಲಿ: ಫೆ 22- ಮಹದಾಯಿ ನದಿ ನೀರು ಹಂಚಿಕೆಯ ಮೇಲುಸ್ತುವಾರಿಗೆ ಸಮಿತಿ ರಚಿಸಲು ಸುಪ್ರೀಮ ಕೋರ್ಟ ಸೂಚನೆ ನೀಡಿದೆ.
ಕರ್ನಾಟಕ ಸರ್ಕಾರ ಮಲಪ್ರಭಾದ ನೀರಿನ ಹರಿವನ್ನು ತಿರುಗಿಸುತ್ತಿದೆ ಎಂದು ಗೋವಾ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ...
ಮುಂಬೈ, 22- ದೇಶದಲ್ಲಿ ಪೆಟ್ರೋಲ್ ಬೆಲೆ ಸಾರ್ವಕಾಲಿಕ ಗರಿಷ್ಠ ದರಕ್ಕೆ ತಲುಪಿರುವದರಿಂದ ಶಿವಸೇನೆಯ ಯುವ ವಿಭಾಗವಾದ ಯುವಸೇನೆಯು ಸೋಮವಾರ ಮುಂಬೈ ನಗರದ ಹಲವಾರು ಪೆಟ್ರೋಲ್ ಪಂಪ್ಗಳಲ್ಲಿ ಪೆಟ್ರೋಲ್, ಡಿಸೆಲ್ ದರ ಬರೆದು ಇದೇನಾ...
ಇಸ್ಲಾಮಾಬಾದ: 9- ದುಷ್ಕರ್ಮಿಗಳಿಂದ ಧ್ವಂಸಗೊಂಡಿರುವ ಶತಮಾನಗಳ ಇತಿಹಾಸ ಹೊಂದಿದ್ದ ಹಿಂದೂ ದೇವಾಲಯವನ್ನು ಕೂಡಲೇ ಪುನರ್ ನಿರ್ಮಾಣ ಮಾಡಬೇಕು ಎಂದು ಸರ್ಕಾರಕ್ಕೆ ಪಾಕಿಸ್ತಾನ ಸುಪ್ರೀಮ ಕೋರ್ಟ ಆದೇಶಿಸಿದೆ. ನಿರ್ಮಾಣ ಕಾರ್ಯ ಪೂರ್ಣಗೊಳಿಸುವ ಸಮಯದ ಬಗ್ಗೆ...
ಮಾಸ್ಕೊ, ಫೆ 08- ಕೊರೋನಾ ವೈರಸ್ ಸೋಂಕಿಗೆ ಒಳಗಾದ ರೋಗಿಗಳಿಗೆ ಕ್ಷಯರೋಗ ಬರುವ ಸಾಧ್ಯತೆ ಹೆಚ್ಚು ಎಂದು ರಷ್ಯಾದ ಆರೋಗ್ಯ ಸಚಿವಾಲಯ ಎಚ್ಚರಿಸಿದೆ.
"ಕೋವಿಡ್ -19 ನಿಂದ ಬಳಲಿದ ನಂತರ ಅನೇಕ ರೋಗಿಗಳು ಶ್ವಾಸಕೋಶದಲ್ಲಿ...
ಕೈರೋ, 3- ಸತ್ತ ನಂತರ ಮತ್ತೊಂದು ಜೀವನವಿದೆ ಎಂದು ನಂಬಿದ್ದ ಪುರಾತನ ಕಾಲದ ಈಜಿಪ್ತ ನಾಗರಿಕರು ಕೆಡಬಾರದೆಂದು ಶವಗಳಿಗೆ ದ್ರಾವಣ ಹಚ್ಚಿಡುತ್ತಿದ್ದರು. ಹಾಗೆಯೇ ಅವರ ಮತ್ತೊಂದು ಜೀವನಕ್ಕೆ ಬೇಕಾಗುತ್ತದೆಯೆಂದು ಸಾಕಷ್ಟು ಚಿನ್ನವನ್ನು ಶವ...
ಮಾಸ್ಕೋ ಫೆಬ್ರವರಿ 1 - ಮ್ಯಾನ್ಮಾರ್ನ ರಾಜಕೀಯ ನಾಯಕಿ ಆಂಗ್ ಸಾನ್ ಸೂಕಿ ಹಾಗೂ ಅಧ್ಯಕ್ಷ ವಿನ್ ಮೈಂಟ್ ಅವರನ್ನು ಬಂಧಿಸಲಾಗಿದೆ ಎಂದು ರಾಯಿಟರ್ಸ್ ವರದಿ ಸೋಮವಾರ ಮಾಡಿದೆ.
ದೇಶದ ಆಡಳಿತ ಪಕ್ಷದ ಇತರ...
ಧಾರವಾಡ: 14- ಹುಬ್ಬಳ್ಳಿಯ ಜೀವಿ ಕಲಾ ಬಳಗದ
ಅಧ್ಯಕ್ಷರಾದ ಗದಿಗೆಯ್ಯಾ ಹಿರೇಮಠ
ಅವರು ರಚಿಸಿ ನಿರ್ದೇಶಿಸಿದ ಐತಿಹಾಸಿಕ " ಸಮರ ಸಿಂಹಿಣಿ ಬೆಳವಡಿ
ಮಲ್ಲಮ್ಮ" ನಾಟಕವು ರವಿವಾರ
ದಿ ೧೪- ೨ -೨೦೨೧ ರಂದು ಪ್ರದರ್ಶನಗೊಳ್ಳಲಿದೆ.
ಬೆಳವಡಿಯ ನೇತಾಜಿ ತರುಣ...
ಬೆಂಗಳೂರು, ಫೆ 03- “ಬಸ್ ಫುಲ್, ಮಾರ್ಕೆಟ್ ಗಿಜಿ ಗಿಜಿ ಆದರೆ ಚಿತ್ರ ಮಂದಿರಗಳೇಕೆ ಭಣಗುಡಬೇಕು” ಎಂದು ನಟ ಧ್ರುವ ಸರ್ಜಾ ಮಾಡಿರುವ ಟ್ವೀಟ್ ಗೆ ಕನ್ನಡ ಚಿತ್ರರಂಗದ ಬಹುತೇಕ ನಟ, ನಿರ್ದೇಶಕರು...
ಬೆಂಗಳೂರು, ಜ 15 - ಸುಗ್ಗಿ ಹಬ್ಬ ಸಂಕ್ರಾಂತಿಯ ಸಂಭ್ರಮದಂದು ವಿನೋದ ಪ್ರಭಾಕರ ಹಾಗೂ ಲೂಸ್ ಮಾದ ಅಭಿನಯದ ‘ಲಂಕಾಸುರ’ ಚಿತ್ರಕ್ಕೆ ಚಾಲನೆ ನೀಡಲಾಗಿದೆ.
ಎ.ಎಂ.ಎಸ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಹೇಮಾವತಿ ಮುನಿಸ್ವಾಮಿ ಅವರು ನಿರ್ಮಿಸುತ್ತಿರುವ...
ಚೆನ್ನೈ, ಫೆ 16- ಭಾರತದ ಬಲಿಷ್ಠ ಸ್ಪಿನ್ ಕೋಟೆಯನ್ನು ಭೇದಿಸುವಲ್ಲಿ ಪ್ರವಾಸಿ ಇಂಗ್ಲೆಂಡ್ ತಂಡ ವಿಫಲವಾಗಿದ್ದು, ನಾಲ್ಕು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ವಿರಾಟ್ ಪಡೆ 1-1 ರಿಂದ ಸಮಬಲ ಸಾಧಿಸಿದೆ.
ನಿರೀಕ್ಷೆಯಂತೆ ಮಂಗಳವಾರ ಭಾರತ...
ನವದೆಹಲಿ, ಜ.24 - ಫೆಬ್ರವರಿ 5 ರಿಂದ ಭಾರತ ವಿರುದ್ಧದ ಟೆಸ್ಟ್ ಸರಣಿಗಾಗಿ ವೇಗದ ಬೌಲರ್ ಜೋಫ್ರಾ ಆರ್ಚರ್, ಆಲ್ರೌಂಡರ್ ಬೆನ್ ಸ್ಟೋಕ್ಸ್, ಬ್ಯಾಟ್ಸ್ಮನ್ ರೋರಿ ಬರ್ನ್ಸ್ ಮತ್ತು ಜೊನಾಥನ್ ಟ್ರಾಟ್ ಸೇರಿದಂತೆ...
ನವದೆಹಲಿ, ಜ.21- ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗಾವಸ್ಕರ್ ಟ್ರೋಫಿಯನ್ನು ಗೆದ್ದು ಗುರುವಾರ ಬೆಳಿಗ್ಗೆ ಮುಂಬೈಗೆ ಮರಳಿದ ನಾಯಕ ಅಜಿಂಕ್ಯ ರಹಾನೆ ಮತ್ತು ಇತರ ನಾಲ್ಕು ಭಾರತೀಯ ಆಟಗಾರರಿಗೆ ಮಹಾರಾಷ್ಟ್ರ ಸರ್ಕಾರ ಕ್ವಾರಂಟೈನ್ ನಿಂದ ವಿನಾಯಿತಿ...