ನಟ ಪುನೀತ ಜನ್ಮದಿನವನ್ನು ಸ್ಫೂರ್ತಿ ದಿನವಾಗಿ ಆಚರಿಸಲು ತೀರ್ಮಾನ

A B Dharwadkar
ನಟ ಪುನೀತ ಜನ್ಮದಿನವನ್ನು ಸ್ಫೂರ್ತಿ ದಿನವಾಗಿ ಆಚರಿಸಲು ತೀರ್ಮಾನ
Latest news isolated icon, megaphone or bullhorn, breaking report vector. Info announcement and TV or radio broadcast, web article, loudspeaker. Daily headline emblem or logo, message or advertising

ಬೆಂಗಳೂರು: ಮಾರ್ಚ17 ರಂದು ಪುನೀತ ರಾಜಕುಮಾರ ಜನ್ಮದಿನವನ್ನು ಸ್ಪೂರ್ತಿ ದಿನವಾಗಿ ಆಚರಣೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಬೆಂಗಳೂರಿನ ಚೌಡಯ್ಯ ಸ್ಮಾರಕ ಸಭಾಭವನದಲ್ಲಿ ನಡೆದ ಬ್ರಹ್ಮರ್ಷಿ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡುತ್ತ, ಕನ್ನಡ,ಸಂಸ್ಕ್ರತಿ ಹಾಗೂ ಇಂಧನ ಸಚಿವ ವಿ ಸುನಿಲ ಕುಮಾರ , ಪುನೀತ ದಿನಾಚರಣೆಯನ್ನು ಸ್ಫೂರ್ತಿ ದಿನವಾಗಿ ಆಚರಣೆ ಮಾಡುವುದಕ್ಕೆ ಮನವಿ ಮಾಡಿದ್ದರು.

ಅದರಂತೆ ಈಗ ಪುನೀತ ಜನ್ಮದಿನವನ್ನು ಸ್ಫೂರ್ತಿ ದಿನ ಎಂದು ಸರಕಾರದ ವತಿಯಿಂದಲೇ ಆಚರಣೆ ಮಾಡಲಾಗುವುದು ಎಂದು ಹೇಳಿದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.