ಕಡಾಡಿ ಕಾರಿಗೆ ಮುತ್ತಿಗೆ : 18 ಜನರ ವಿರುದ್ಧ ಎಫ್ ಐಆರ್ ದಾಖಲು 

A B Dharwadkar
ಕಡಾಡಿ ಕಾರಿಗೆ ಮುತ್ತಿಗೆ : 18 ಜನರ ವಿರುದ್ಧ ಎಫ್ ಐಆರ್ ದಾಖಲು 
Latest news isolated icon, megaphone or bullhorn, breaking report vector. Info announcement and TV or radio broadcast, web article, loudspeaker. Daily headline emblem or logo, message or advertising

ಘಟಪ್ರಭಾ: ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಕಾರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 18 ಜನರ ವಿರುದ್ಧ ಘಟಪ್ರಭಾ ಠಾಣೆಯಲ್ಲಿ ಎಫ್ ಐ ಆರ್ ದಾಖಲಿಸಲಾಗಿದೆ.

ಇದೇ ನವೆಂಬರ್ 11 ಬಿಜೆಪಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರ ಕಾರಿಗೆ ಮುತ್ತಿಗೆ ಹಾಕಿ ಸತೀಶ ಜಾರಕಿಹೊಳಿ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದರು. ಹಿನ್ನೆಲೆಯಲ್ಲಿ ಘಟಪ್ರಭಾ ಠಾಣೆಯಲ್ಲಿ ಇದೀಗ 18 ಜನರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಅಂದು ಸತೀಶ ಜಾರಕಿಹೊಳಿ ಬೆಂಬಲಿಗರು ಧರಣಿ ನಡೆಸುತ್ತಿದ್ದ ವೇಳೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಲಾಗಿತ್ತು. ವಿವಿಧ ದಲಿತ ಸಂಘಟನೆ ಮುಖಂಡರ ವಿರುದ್ಧ ದೂರು ದಾಖಲಾಗಿತ್ತು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.