ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿ ರಾಜ್ಯಕ್ಕೆ 1007.26 ಕೋಟಿ ರೂ.

ಬೆಂಗಳೂರು: ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿ ರಾಜ್ಯದ 50.36 ಲಕ್ಷ ರೈತರಿಗೆ 1007.26 ಕೋಟಿ ರೂಪಾಯಿಯನ್ನು ಕೇಂದ್ರ ಬಿಡುಗಡೆ ಮಾಡಿದೆ.

ಪ್ರಧಾನಿ ನರೇಂದ್ರ ಮೋದಿಯವರು ಇಂದು ಪ್ರಧಾನಿ ಕಿಸಾನ್ ಸಮ್ಮಾನ್‌ ಸಮ್ಮೇಳನದಲ್ಲಿ 600 ಪಿಎಂ ಕಿಸಾನ್‌ ಸಮೃದ್ಧಿ ಕೇಂದ್ರಗಳನ್ನು ಉದ್ಘಾಟಿಸಿದರು. ಈ ವೇಳೆ ಪಿಎಂ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯ ಮೂಲಕ 16 ಸಾವಿರ ಕೋಟಿ ರೂ.ಗಳ 12 ನೇ ಕಂತಿನ ಆರ್ಥಿಕ ನೆರವನ್ನು ಫಲಾನುಭವಿ ಕೃಷಿಕರಿಗೆ ವರ್ಗಾಯಿಸಿದರು.

ಈ ವೇಳೆ ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 12ನೇ ಕಂತಿನಡಿ ಕರ್ನಾಟಕದ 50.36 ಲಕ್ಷ ರೈತರಿಗೆ 1007.26 ಕೋಟಿ ಸಹಾಯ ಧನವನ್ನು ರೈತರ ಖಾತಗೆ ವರ್ಗಾವಣೆ ಮಾಡಲಾಗಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.