LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಜನಸಂಕಲ್ಪಯಾತ್ರೆಯಲ್ಲಿ  26 ಜನರ ಹಣ, ಮೊಬೈಲ್ ಕಳ್ಳತನ

ಕೊಪ್ಪಳ:  ಬಿಜೆಪಿ ಸಂಕಲ್ಪ ಯಾತ್ರೆಯಲ್ಲೂ ಕಳ್ಳರ ತಮ್ಮ ಕರಾಮತ್ತು ತೋರಿಸಿದ್ದಾರೆ. ಜಿಲ್ಲೆಯ ಕುಷ್ಟಗಿಯಲ್ಲಿ ಆಯೋಜಿಸಿದ್ದ ಜನಸಂಕಲ್ಪಯಾತ್ರೆಯಲ್ಲಿ ಹಣ,‌ ಮೊಬೈಲ್ ಕಳ್ಳತನವಾಗಿರುವ ಪ್ರಕರಣ ಬೆಳಕಿಗೆ ಬಂದಿದೆ.



ನೂರಾರು ಪೊಲೀಸರು ಇದ್ದರೂ ಸಹ ನಾಲ್ವರು ಪತ್ರಕರ್ತರು ಸೇರಿ 26 ಜನರ ಹಣ,‌ ಮೊಬೈಲ್ ಕಳ್ಳತನವಾಗಿದ್ದು, ಈ ಬಗ್ಗೆ 26 ಜನರು ಕುಷ್ಟಗಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.



ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಬಿಜೆಪಿ ಜನಸಂಕಲ್ಪ ಸಭೆಯಲ್ಲಿ ಬಹಳಷ್ಟು ಜನಸಂಖ್ಯೆ ಸೇರಿತ್ತು. ಇದನ್ನೇ ಬಂಡವಾಳ ಮಾಡಿಕೊಂಡ ಕಳ್ಳರು, ಸಮಾವೇಶಕ್ಕೆ ಆಗಮಿಸಿದ್ದವರ ಹಣ,‌ ಮೊಬೈಲ್ ಕಳ್ಳತನ ಮಾಡಿದ್ದಾರೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಾಠಿಚಾರ್ಜ ವಿಡಿಯೋ ನೋಡಲು ಸಮಯವಿಲ್ಲ : ಸುಪ್ರೀಮ ಕೋರ್ಟರೈತ ಹುತಾತ್ಮರ ದಿನಾಚರಣೆಯಲ್ಲಿ ಕಳಸಾ–ಬಂಡೂರಿ ಯೋಜನೆಗೆ ವೇಗ ನೀಡುವಂತೆ ಆಗ್ರಹವಾಟ್ಸಪ್ ಮದುವೆ ಆಹ್ವಾನದ ಎಪಿಕೆ ಫೈಲ್ ಕ್ಲಿಕ್ ಮಾಡಿ ₹10 ಲಕ್ಷ ಕಳೆದುಕೊಂಡ ಅಧಿಕಾರಿಮುಖ್ಯಮಂತ್ರಿ ಪ್ರವಾಸದಲ್ಲಿ ವೈದ್ಯಕೀಯ ಭದ್ರತಾ ಲೋಪ: ಡಿಎಚ್ಒಗೆ ಶೋಕಾಸ್ ನೋಟಿಸ್ಗಡಿ ಕನ್ನಡ ಶಾಲೆಗಳ ದುಸ್ಥಿತಿಗೆ ತುರ್ತು ಸ್ಪಂದನೆ ಅಗತ್ಯ: ಸಮಿತಿ ಶಿಫಾರಸುಪ್ರಧಾನಿ ನಿವಾಸದ ಎದುರು ಕಾಂಗ್ರೆಸ್‌ ಧರಣಿ: ರಾಹುಲ್ ಸೇರಿ ವಿಪಕ್ಷ ನಾಯಕರು ಪೊಲೀಸ ವಶಕ್ಕೆಪ್ರತಿಭಟನಾಕಾರರಿಗೆ ಎಎಪಿ ನೆರವು: ಕಾನೂನು, ವೈದ್ಯಕೀಯ ಸಹಾಯಕ್ಕೆ ಸಹಾಯವಾಣಿ ಆರಂಭ112ಗೆ ಕರೆ ಬಂದರೆ ಠಾಣೆ ವ್ಯಾಪ್ತಿಯ ನೆಪ ಬೇಡವಿದ್ಯಾರ್ಥಿಗಳ ಥಳಿತ ಭಾರತೀಯ ಸಂಸ್ಕೃತಿಯಲ್ಲ: ಮೋದಿ, ಅಮಿತ ಶಾ ಕ್ಷಮೆಯಾಚಿಸಲಿಮೇದಾಂತ ಆಸ್ಪತ್ರೆಗೆ ಸೋನಮ್ ವಾಂಗ್ಚುಕ ಸ್ಥಳಾಂತರಕ್ಕೆ ಹೈಕೋರ್ಟ ಅನುಮತಿ