LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಹೆಲಿಕಾಪ್ಟರ್ ಸದ್ದಿಗೆ ಎಮ್ಮೆ ಸಾವು : ಪೊಲೀಸರಿಗೆ ದೂರು

ಜೈಪುರ : ಮನೆಯ ಮೇಲೆ ಹೆಲಿಕಾಪ್ಟರ್ ಹಾರಿದಾಗ ಸದ್ದಿಗೆ ಕೊಟ್ಟಿಗೆಯಲ್ಲಿದ್ದ ಎಮ್ಮೆ ಶಬ್ದಕ್ಕೆ ಹೆದರಿ ಹೃದಯಾಘಾತಕ್ಕೀಡಾಗಿ ಮೃತಪಟ್ಟಿದೆ ಎಂದು ಪರಿಹಾರ ಕೊಡಿಸಬೇಕು ಎಂದು ಎಮ್ಮೆ ಮಾಲೀಕ ಆಗ್ರಹಿಸಿದ್ದ ಘಟನೆ ಬೆಹ್ರೋರ​ ಜಿಲ್ಲೆಯಲ್ಲಿ ನಡೆದಿದೆ.



ಗ್ರಾಮದಲ್ಲಿ ಪುಷ್ಪವೃಷ್ಟಿಗೆಂದು 10 ಮೀಟರ್​ ಎತ್ತರದಲ್ಲಿ ಹೆಲಿಕಾಪ್ಟರ್​ ಹಾರಿಸಲಾಗಿದೆ. ಇಷ್ಟು ಕಡಿಮೆ ಎತ್ತರದಲ್ಲಿ ಹಾರಿಸಿದ್ದಕ್ಕೆ ದೊಡ್ಡ ಸದ್ದಿನಿಂದ ಒಂದೂವರೆ ಲಕ್ಷ ರೂಪಾಯಿ ಮೌಲ್ಯದ ಎಮ್ಮೆ ಪ್ರಾಣ ಕಳೆದುಕೊಂಡಿದೆ.



ಇದಕ್ಕೆ ಪೈಲಟ್​ ನಿರ್ಲಕ್ಷ್ಯವೇ ಕಾರಣವಾಗಿದೆ. ಎಮ್ಮೆಯನ್ನು ಕೊಡಿಸಿ ಇಲ್ಲವೇ, ಹಣ ನೀಡಿ ಎಂದು ರೈತ ಬೇಡಿಕೆ ಇಟ್ಟಿದ್ದಾನೆ.



ಈ ಬಗ್ಗೆ ದೂರು ಪಡೆದಿರುವ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ. ಎಮ್ಮೆಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ವರದಿ ಬಂದ ಬಳಿಕ ಸಾವಿಗೆ ಕಾರಣ ತಿಳಿದುಬರಲಿದೆ. ನಂತರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿಯಲ್ಲಿ ಮತ್ತೊಂದು ನೂರಾರು ಕೋಟಿ ರೂ. ವಂಚನೆ ಪ್ರಕರಣ!ಬೆಳಗಾವಿಯಲ್ಲಿ ಗುಂಡಿನ ದಾಳಿ: ಆರೋಪಿಗಳ ಬಂಧನಕ್ಕೆ ಎರಡು ವಿಶೇಷ ತಂಡ ರಚನೆಸ್ತನ ಕ್ಯಾನ್ಸರ್‌ನಿಂದ ಬಳಲುತ್ತಿರುವ ನಟಿ ಉಮಾ ಶಂಕರಿಸೋನಮ್ ವಾಂಗಚುಕ್ ಆರೋಗ್ಯ ಗಂಭೀರ; ಬಲವಂತವಾಗಿ ಆಹಾರ ನೀಡುವಂತೆ ದೆಹಲಿ ಹೈಕೋರ್ಟನಲ್ಲಿ ಅರ್ಜಿಇ.ಡಿ ಸಮನ್ಸ್ ಬೆನ್ನಲ್ಲೇ ಮಮತಾ ಬಣ ತೊರೆದ ಮದನ್ ಮಿತ್ರಾಬಾಹ್ಯಾಕಾಶ ನಿಲ್ದಾಣ ತಲುಪಿದ ಭಾರತೀಯ ಮೂಲದ ಅನಿಲ ಮೆನನ್ಅಮೆರಿಕ ದಿಗ್ಬಂಧನಕ್ಕೆ ಇರಾನ್ ತಿರುಗೇಟು; ತೈಲ ರಫ್ತು ಸ್ಥಗಿತದ ಎಚ್ಚರಿಕೆಧರ್ಮಸ್ಥಳ ಪ್ರಕರಣ: 7,000 ಪುಟಗಳ ಅಂತಿಮ ವರದಿ ನ್ಯಾಯಾಲಯಕ್ಕೆ ಸಲ್ಲಿಕೆ'ಸ್ತನ ಹಿಡಿದರೆ ಅತ್ಯಾಚಾರ ಯತ್ನವಲ್ಲ' ಎಂದ ಹೈಕೋರ್ಟ: ಸುಪ್ರೀಮ ಕೋರ್ಟ ತರಾಟೆಕಂದಾಯ ಇಲಾಖೆಯಲ್ಲಿ ಭಾರಿ ವರ್ಗಾವಣೆ; 30ಕ್ಕೂ ಹೆಚ್ಚು ತಹಶೀಲ್ದಾರಗಳಿಗೆ ಹೊಸ ನಿಯುಕ್ತಿ