LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Crime News

ಪಿಎಸ್‌ಐ ಪರೀಕ್ಷೆ ಅಕ್ರಮ ಪ್ರಕರಣ : ಆರೋಪಿ ರಚನಾ ಬಂಧನ

ಕಲಬುರ್ಗಿ: ಪಿಎಸ್‌ಐ ನೇಮಕಾತಿ ಅಕ್ರಮ ಸಂಬಂಧ ಸಿಐಡಿ ಅಧಿಕಾರಿಗಳ ಬೇಟೆ ಮುಂದುವರೆದಿದೆ. ಇಂದು ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದೆ.



ಜಿಲ್ಲೆಯ ಅಳಂದ ತಾಲೂಕಿನ ಹಿರೋಳಿ ಗ್ರಾಮದಲ್ಲಿ ಪಿಎಸ್‌ಐ ನೇಮಕಾತಿ ಅಕ್ರಮ ಸಂಬಂಧ ಆರೋಪಿ ರಚನಾ ಎಂಬಾಕೆಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿ ರಚನಾ ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಮಹಿಳಾ ಕೋಟಾದಲ್ಲಿ ಮೊದಲ ರ್ಯಾಂಕ್ ಪಡೆದಿದ್ದರು.



ರಚನಾ ವಿರುದ್ಧ ಹೈಗ್ರೌಂಡ್ ಠಾಣೆಯಲ್ಲಿ ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಳಿಕ ಆರೋಪಿ ರಚನಾ ನಾಪತ್ತೆಯಾಗಿ ಮಹಾರಾಷ್ಟ್ರ ಸೇರಿದಂತೆ ವಿವಿಧ ಸ್ಥಳಗಳಲ್ಲಿ ತಲೆ ಮರೆಸಿಕೊಂಡಿದ್ದರು.



ರಚನಾ ಪತ್ತೆಯಾಗಿ ಬಲೆ ಬೀಸಿದ್ದ ಸಿಐಡಿ ಅಧಿಕಾರಿಗಳು ಇದೀಗ ಕಲಬುರ್ಗಿಯ ಅಳಂದದ ಹಿರೋಳಿ ಗ್ರಾಮದಲ್ಲಿ ಬಂಧಿಸಿದ್ದಾರೆ.



ಬಂಧಿತ ಆರೋಪಿಯನ್ನು ಕಲಬುರ್ಗಿಯ 5ನೇ ಜೆಎಂಎಫ್ ಸಿ ಕೋರ್ಟ ಮುಂದೆ ಹಾಜರುಪಡಿಸಲಾಗಿದೆ. ಇಂದು ರಾತ್ರಿ ಬೆಂಗಳೂರಿಗೆ ಸಿಐಡಿ ಪೊಲೀಸರು ಆರೋಪಿ ರಚನಾ ಕರೆತರುವ ಸಾಧ್ಯತೆ ಇದೆ. ರಚನಾ ಮೂಲತಃ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ನಿವಾಸಿಯಾಗಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ