LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಬಿಜೆಪಿ ಜನೋತ್ಸವ ಭಾನುವಾರಕ್ಕೆ ಮುಂದೂಡಿಕೆ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದಲ್ಲಿ ಭಾನುವಾರದಂದು ಜನೋತ್ಸವ ಕಾರ್ಯಕ್ರಮ ನಡೆಯಲಿದೆ.



ನಿನ್ನೆ ರಾತ್ರಿ ಸಚಿವ ಉಮೇಶ ಕತ್ತಿ ನಿಧನರಾದ ಹಿನ್ನಲೆಯಲ್ಲಿ, ಗುರುವಾರ ನಡೆಯಬೇಕಿದ್ದ ಜನೋತ್ಸವ ಕಾರ್ಯಕ್ರಮ ಭಾನುವಾರಕ್ಕೆ ಮುಂದೂಡಿಕೆ ಮಾಡಲಾಗಿದೆ.



ಈ ಕುರಿತಂತೆ ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ.ಕೆ ಸುಧಾಕರ ಅವರು ಮಾಹಿತಿ ನೀಡಿದ್ದು, ನಾಳೆ ಬಿಜೆಪಿ ಪಕ್ಷದಿಂದ ದೊಡ್ಡಬಳ್ಳಾಪುರದಲ್ಲಿ ಆಯೋಜಿಸಿದ್ದ ಜನೋತ್ಸವ ಕಾರ್ಯಕ್ರಮವನ್ನು ರವಿವಾರಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂಬುದಾಗಿ ತಿಳಿಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಾಠಿಚಾರ್ಜ ವಿಡಿಯೋ ನೋಡಲು ಸಮಯವಿಲ್ಲ : ಸುಪ್ರೀಮ ಕೋರ್ಟರೈತ ಹುತಾತ್ಮರ ದಿನಾಚರಣೆಯಲ್ಲಿ ಕಳಸಾ–ಬಂಡೂರಿ ಯೋಜನೆಗೆ ವೇಗ ನೀಡುವಂತೆ ಆಗ್ರಹವಾಟ್ಸಪ್ ಮದುವೆ ಆಹ್ವಾನದ ಎಪಿಕೆ ಫೈಲ್ ಕ್ಲಿಕ್ ಮಾಡಿ ₹10 ಲಕ್ಷ ಕಳೆದುಕೊಂಡ ಅಧಿಕಾರಿಮುಖ್ಯಮಂತ್ರಿ ಪ್ರವಾಸದಲ್ಲಿ ವೈದ್ಯಕೀಯ ಭದ್ರತಾ ಲೋಪ: ಡಿಎಚ್ಒಗೆ ಶೋಕಾಸ್ ನೋಟಿಸ್ಗಡಿ ಕನ್ನಡ ಶಾಲೆಗಳ ದುಸ್ಥಿತಿಗೆ ತುರ್ತು ಸ್ಪಂದನೆ ಅಗತ್ಯ: ಸಮಿತಿ ಶಿಫಾರಸುಪ್ರಧಾನಿ ನಿವಾಸದ ಎದುರು ಕಾಂಗ್ರೆಸ್‌ ಧರಣಿ: ರಾಹುಲ್ ಸೇರಿ ವಿಪಕ್ಷ ನಾಯಕರು ಪೊಲೀಸ ವಶಕ್ಕೆಪ್ರತಿಭಟನಾಕಾರರಿಗೆ ಎಎಪಿ ನೆರವು: ಕಾನೂನು, ವೈದ್ಯಕೀಯ ಸಹಾಯಕ್ಕೆ ಸಹಾಯವಾಣಿ ಆರಂಭ112ಗೆ ಕರೆ ಬಂದರೆ ಠಾಣೆ ವ್ಯಾಪ್ತಿಯ ನೆಪ ಬೇಡವಿದ್ಯಾರ್ಥಿಗಳ ಥಳಿತ ಭಾರತೀಯ ಸಂಸ್ಕೃತಿಯಲ್ಲ: ಮೋದಿ, ಅಮಿತ ಶಾ ಕ್ಷಮೆಯಾಚಿಸಲಿಮೇದಾಂತ ಆಸ್ಪತ್ರೆಗೆ ಸೋನಮ್ ವಾಂಗ್ಚುಕ ಸ್ಥಳಾಂತರಕ್ಕೆ ಹೈಕೋರ್ಟ ಅನುಮತಿ