LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಕಲುಷಿತ ನೀರು ಸೇವಿಸಿ ಮತ್ತೊಬ್ಬರ ಸಾವು

ಬೆಳಗಾವಿ: ರಾಮದುರ್ಗ ತಾಲೂಕಿನ ಮುದೇನೂರಿನಲ್ಲಿ ಕಲುಷಿತ ನೀರು ಸೇವಿಸಿ ಜನರು ಅಸ್ವಸ್ಥ ಕೇಸ್​ಗೆ ಸಂಬಂಧಿಸಿದಂತೆ ಚಿಕಿತ್ಸೆ ಫಲಿಸದೆ ಮತ್ತೊಬ್ಬ ವ್ಯಕ್ತಿ ಸಾವನ್ನಪ್ಪಿದ್ದಾರೆ.



ವಾಂತಿ ಭೇದಿ ತೀವ್ರವಾಗಿ ಕಿಡ್ನಿ ವೈಫಲ್ಯವಾಗಿದ್ದು, ಚಿಕಿತ್ಸೆ ಫಲಿಸದೆ ಮುದೇನೂರು ಗ್ರಾಮದ ವಿಠ್ಠಲ ಗುಡಿಹಿಂದ (45) ಮೃತಪಟ್ಟಿದ್ದಾರೆ. ಪ್ರಕರಣವಾದಾಗಿಂದ ಬಾಗಲಕೋಟದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಠ್ಠಲ ಎಂಬವ ಜಿಲ್ಲಾಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಆಂಬುಲೆನ್ಸ್​ನಲ್ಲಿ ಮೃತಪಟ್ಟಿದ್ದಾರೆ.



ಸದ್ಯ ಕಲುಷಿತ ನೀರು ಸೇವಿಸಿ ಮೃತಪಟ್ಟವರ ಸಂಖ್ಯೆಯ 3ಕ್ಕೆ ಏರಿದೆ. ಗ್ರಾಮದ 186 ಮಂದಿ ಅಸ್ವಸ್ಥರಾಗಿದ್ದರು. ಈ ಪೈಕಿ 12 ಬಾಲಕರು, 8 ಬಾಲಕಿಯರು ಸೇರಿದ್ದರು. ಆರೋಗ್ಯ ಸ್ಥಿತಿ ಗಂಭೀರವಾಗಿರುವ 94 ಮಂದಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಾಠಿಚಾರ್ಜ ವಿಡಿಯೋ ನೋಡಲು ಸಮಯವಿಲ್ಲ : ಸುಪ್ರೀಮ ಕೋರ್ಟರೈತ ಹುತಾತ್ಮರ ದಿನಾಚರಣೆಯಲ್ಲಿ ಕಳಸಾ–ಬಂಡೂರಿ ಯೋಜನೆಗೆ ವೇಗ ನೀಡುವಂತೆ ಆಗ್ರಹವಾಟ್ಸಪ್ ಮದುವೆ ಆಹ್ವಾನದ ಎಪಿಕೆ ಫೈಲ್ ಕ್ಲಿಕ್ ಮಾಡಿ ₹10 ಲಕ್ಷ ಕಳೆದುಕೊಂಡ ಅಧಿಕಾರಿಮುಖ್ಯಮಂತ್ರಿ ಪ್ರವಾಸದಲ್ಲಿ ವೈದ್ಯಕೀಯ ಭದ್ರತಾ ಲೋಪ: ಡಿಎಚ್ಒಗೆ ಶೋಕಾಸ್ ನೋಟಿಸ್ಗಡಿ ಕನ್ನಡ ಶಾಲೆಗಳ ದುಸ್ಥಿತಿಗೆ ತುರ್ತು ಸ್ಪಂದನೆ ಅಗತ್ಯ: ಸಮಿತಿ ಶಿಫಾರಸುಪ್ರಧಾನಿ ನಿವಾಸದ ಎದುರು ಕಾಂಗ್ರೆಸ್‌ ಧರಣಿ: ರಾಹುಲ್ ಸೇರಿ ವಿಪಕ್ಷ ನಾಯಕರು ಪೊಲೀಸ ವಶಕ್ಕೆಪ್ರತಿಭಟನಾಕಾರರಿಗೆ ಎಎಪಿ ನೆರವು: ಕಾನೂನು, ವೈದ್ಯಕೀಯ ಸಹಾಯಕ್ಕೆ ಸಹಾಯವಾಣಿ ಆರಂಭ112ಗೆ ಕರೆ ಬಂದರೆ ಠಾಣೆ ವ್ಯಾಪ್ತಿಯ ನೆಪ ಬೇಡವಿದ್ಯಾರ್ಥಿಗಳ ಥಳಿತ ಭಾರತೀಯ ಸಂಸ್ಕೃತಿಯಲ್ಲ: ಮೋದಿ, ಅಮಿತ ಶಾ ಕ್ಷಮೆಯಾಚಿಸಲಿಮೇದಾಂತ ಆಸ್ಪತ್ರೆಗೆ ಸೋನಮ್ ವಾಂಗ್ಚುಕ ಸ್ಥಳಾಂತರಕ್ಕೆ ಹೈಕೋರ್ಟ ಅನುಮತಿ