LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಉಮೇಶ ಕತ್ತಿ ಬಿಂದಾಸ್ ವ್ಯಕ್ತಿಯಾಗಿದ್ದರು : ಅರುಣ ಸಿಂಗ್

ಬೆಳಗಾವಿ:  ಹೃದಯಾಘಾತದಿಂದ ನಿಧನರಾದ ಆಹಾರ ಇಲಾಖೆ ಸಚಿವ ಉಮೇಶ ಕತ್ತಿ ಅವರ ಮನೆಗೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ ಸಿಂಗ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.



ಬಳಿಕ ಮಾತನಾಡಿದ ಅವರು, ಉಮೇಶ ಕತ್ತಿ ಅವರ ರಾಜಕೀಯ ಜೀವನ ಪುಸ್ತಕವಾಗಬೇಕು. ಸಚಿವ ಉಮೇಶ ಕತ್ತಿ ನನ್ನ ಆತ್ಮೀಯ ಮಿತ್ರ. ಹೀಗಾಗಿ ನಾವು ಬೆಂಗಳೂರು ದೆಹಲಿಯಲ್ಲಿ ಅನೇಕ ಬಾರಿ ಮಾತುಕತೆ ನಡೆಸಿದ್ದೇನೆ. ಪಕ್ಷ ಕಟ್ಟುವ ಬಗ್ಗೆ ಅನೇಕ ಸಲಹೆ ನೀಡುತ್ತಿದ್ದರು. ಉಮೇಶ ಕತ್ತಿ ಬಿಂದಾಸ್ ವ್ಯಕ್ತಿಯಾಗಿದ್ದರು. ಅವರ ಅಗಲಿಕೆಯಿಂದಾಗಿ ಪಕ್ಷ ಹಾಗೂ ರಾಜ್ಯಕ್ಕೆ ನಷ್ಟ ಆಗಿದೆ ಎಂದು ಬೇಸರ ವ್ಯಕ್ತಪಡಿಸಿದರು.



40 ವರ್ಷಗಳ ಕಾಲದಿಂದ ಜನ ಅವರಿಗೆ ಆಶೀರ್ವಾದ ಮಾಡಿದ್ದಾರೆ. ಅವರ ರಾಜಕೀಯ ಜೀವನವು ಪುಸ್ತಕದ ರೂಪದಲ್ಲಿ ಹೊರ ಬರಬೇಕು. ಒಬ್ಬ ರಾಜಕೀಯ ನಾಯಕ 40 ವರ್ಷಗಳ ಶಾಸಕನಾಗಿ ಮಾಡಿದ ಕೆಲಸ, ಅವರ ದೂರದೃಷ್ಟಿ, ಅವರ ಆಲೋಚನೆಗಳು ಎಲ್ಲರಿಗೂ ಗೊತ್ತಾಗಬೇಕಿದೆ ಎಂದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ