LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ರೈತರ ಪ್ರತಿಭಟನೆ : ನ.11ರ ವರೆಗೆ ಮದ್ಯ ಮಾರಾಟ ನಿಷೇಧ

ಬಾಗಲಕೋಟ: ಜಿಲ್ಲೆಯಲ್ಲಿ ಕಬ್ಬಿಗೆ ಬೆಂಬಲ ಬೆಲೆ ನಿಗದಿ ಮಾಡುವಂತೆ ರೈತರು ಪ್ರತಿಭಟನೆ ಮಾಡುತ್ತಿದ್ದು, ಇದೀಗ ಮುನ್ನೆಚ್ಚರಿಕೆ ಕ್ರಮವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಡಳಿತ ಆದೇಶಿಸಿದೆ.



ಇಂದು ಮದ್ಯಾಹ್ನ 2 ಗಂಟೆಯಿಂದ ರಿಂದ ನವೆಂಬರ 11ರ ಮಧ್ಯರಾತ್ರಿ 12 ಗಂಟೆವರೆಗೆ ಜಮಖಂಡಿ, ಮುಧೋಳ ಹಾಗೂ ರಬಕವಿ-ಬನಹಟ್ಟಿ ತಾಲೂಕು ವ್ಯಾಪ್ತಿಯಲ್ಲಿ ಮದ್ಯ ಮಾರಾಟ ಹಾಗೂ ಸಾಗಾಣಿಕೆ ನಿಷೇಧಿಸಿ ಬಾಗಲಕೋಟ ಜಿಲ್ಲಾಧಿಕಾರಿ ಪಿ ಸುನಿಲ ಕುಮಾರ ಆದೇಶ ಹೊರಡಿಸಿದ್ದಾರೆ.



ಕಳೆದ ಎರಡು ದಿನದ ಹಿಂದೆ ರೈತರು ಸಮೀರವಾಡಿ ಸಕ್ಕರೆ ಕಾರ್ಖಾನೆಗೆ ಮುತ್ತಿಗೆ ಹಾಕಿದ್ದರು. ಈ ವೇಳೆ ಕಾರ್ಖಾನೆ ಕಚೇರಿ ಕಿಡಕಿ ಗಾಜು ಧ್ವಂಸಗೊಳಿಸಿದ್ದರು. ಬಾಗಲಕೋಟದಲ್ಲಿ ಪ್ರತಿಭಟನೆಯ ಕಾವು ಜೋರಾಗಿದ್ದು, ಇಂದು ಕೂಡ ಪ್ರತಿಭಟನೆ ಮುಂದುವರೆದಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಾಠಿಚಾರ್ಜ ವಿಡಿಯೋ ನೋಡಲು ಸಮಯವಿಲ್ಲ : ಸುಪ್ರೀಮ ಕೋರ್ಟರೈತ ಹುತಾತ್ಮರ ದಿನಾಚರಣೆಯಲ್ಲಿ ಕಳಸಾ–ಬಂಡೂರಿ ಯೋಜನೆಗೆ ವೇಗ ನೀಡುವಂತೆ ಆಗ್ರಹವಾಟ್ಸಪ್ ಮದುವೆ ಆಹ್ವಾನದ ಎಪಿಕೆ ಫೈಲ್ ಕ್ಲಿಕ್ ಮಾಡಿ ₹10 ಲಕ್ಷ ಕಳೆದುಕೊಂಡ ಅಧಿಕಾರಿಮುಖ್ಯಮಂತ್ರಿ ಪ್ರವಾಸದಲ್ಲಿ ವೈದ್ಯಕೀಯ ಭದ್ರತಾ ಲೋಪ: ಡಿಎಚ್ಒಗೆ ಶೋಕಾಸ್ ನೋಟಿಸ್ಗಡಿ ಕನ್ನಡ ಶಾಲೆಗಳ ದುಸ್ಥಿತಿಗೆ ತುರ್ತು ಸ್ಪಂದನೆ ಅಗತ್ಯ: ಸಮಿತಿ ಶಿಫಾರಸುಪ್ರಧಾನಿ ನಿವಾಸದ ಎದುರು ಕಾಂಗ್ರೆಸ್‌ ಧರಣಿ: ರಾಹುಲ್ ಸೇರಿ ವಿಪಕ್ಷ ನಾಯಕರು ಪೊಲೀಸ ವಶಕ್ಕೆಪ್ರತಿಭಟನಾಕಾರರಿಗೆ ಎಎಪಿ ನೆರವು: ಕಾನೂನು, ವೈದ್ಯಕೀಯ ಸಹಾಯಕ್ಕೆ ಸಹಾಯವಾಣಿ ಆರಂಭ112ಗೆ ಕರೆ ಬಂದರೆ ಠಾಣೆ ವ್ಯಾಪ್ತಿಯ ನೆಪ ಬೇಡವಿದ್ಯಾರ್ಥಿಗಳ ಥಳಿತ ಭಾರತೀಯ ಸಂಸ್ಕೃತಿಯಲ್ಲ: ಮೋದಿ, ಅಮಿತ ಶಾ ಕ್ಷಮೆಯಾಚಿಸಲಿಮೇದಾಂತ ಆಸ್ಪತ್ರೆಗೆ ಸೋನಮ್ ವಾಂಗ್ಚುಕ ಸ್ಥಳಾಂತರಕ್ಕೆ ಹೈಕೋರ್ಟ ಅನುಮತಿ