LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಬಿಜೆಪಿ ೨ನೇ ಪಟ್ಟಿ; ೫ ಶಾಸಕರಿಗೆ ಟಿಕೆಟ್ ಇಲ್ಲ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಲಾಗಿದೆ. ಎರಡನೇ ಪಟ್ಟಿಯಲ್ಲಿ 23 ಮಂದಿಗೆ ಟಿಕೆಟ್‌ ನೀಡಲಾಗಿದ್ದು ಐವರು ಶಾಸಕರಿಗೆ ಟಿಕೆಟ್ ನೀಡಲಾಗಿಲ್ಲ.



ಬಿಜೆಪಿ ೨ನೇ ಪಟ್ಟಿ
ದೇವರಹಿಪ್ಪರಗಿ– ಸೋಮನಗೌಡ ಪಾಟೀಲ (ಸಾಸನೂರು)



ಬಸವನ ಬಾಗೇವಾಡಿ– ಎಸ್‌.ಕೆ. ಬೆಳ್ಳುಬ್ಬಿ



ಇಂಡಿ– ಕಾಸಾಗೌಡ ಬಿರಾದರ



ಗುರುಮಿಟ್ಕಲ‌– ಲಲಿತಾ ಅನಪುರ



ಬೀದರ‌– ಈಶ್ವರ ಸಿಂಗ್‌ ಠಾಕೂರ



ಭಾಲ್ಕಿ– ಪ್ರಕಾಶ‌ ಖಂಡ್ರೆ



ಗಂಗಾವತಿ–ಪರಣ್ಣ ಮುನವಳ್ಳಿ



ಕಲಘಟಗಿ– ನಾಗರಾಜ‌ ಛಬ್ಬಿ



ಹಾನಗಲ್‌–ಶಿವರಾಜ ಸಜ್ಜನರ್‌



ಹಾವೇರಿ–ಗವಿಸಿದ್ದಪ್ಪ ದ್ಯಾಮಣ್ಣನವರ‌



ಹರಪ್ಪನಹಳ್ಳಿ–ಕರುಣಾಕರ ರೆಡ್ಡಿ



ದಾವಣಗೆರೆ ಉತ್ತರ– ಲೋಕಿಕೆರೆ ನಾಗರಾಜ‌



ದಾವಣಗೆರೆ ದಕ್ಷಿಣ– ಅಜಯ‌ಕುಮಾರ



ಮಾಯಕೊಂಡ–ಬಸವರಾಜ ನಾಯಕ



ಚನ್ನಗಿರಿ–ಶಿವಕುಮಾರ



ಬೈಂದೂರು–ಗುರುರಾಜ‌ ಗಂಟೀಹೊಳೆ



ಮೂಡಿಗೆರೆ–ದೀಪಕ‌ ದೊಡ್ಡಯ್ಯ



ಗುಬ್ಬಿ–ಎಸ್‌.ಟಿ.ದಿಲೀಪ್‌ಕುಮಾರ



ಶಿಡ್ಲಘಟ್ಟ–ರಾಮಚಂದ್ರಗೌಡ



ಕೆಜಿಎಫ್‌– ಅಶ್ವಿನಿ ಸಂಪಂಗಿ



ಶ್ರವಣಬೆಳಗೊಳ– ಚಿದಾನಂದ



ಅರಸೀಕೆರೆ– ಜಿ.ವಿ.ಬಸವರಾಜ‌



ಹೆಚ್.ಡಿ.ಕೋಟೆ–ಕೃಷ್ಣ ನಾಯಕ್



ಟಿಕೆಟ್‌ ಕೈ ತಪ್ಪಿದ ಶಾಸಕರು ಃ 



ಮೂಡಿಗೆರೆ; ಎಂ.ಪಿ.ಕುಮಾರಸ್ವಾಮಿ



ಬೈಂದೂರು; ಸುಕುಮಾರ ಶೆಟ್ಟಿ



ಚನ್ನಗಿರಿ; ಮಾಡಾಳು ವಿರೂಪಾಕ್ಷಪ್ಪ



ಹಾವೇರಿ; ನೆಹರೂ ಓಲೇಕಾರ



ಮಾಯಕೊಂಡ; ಪ್ರೊ.ಲಿಂಗಣ್ಣ



ಕಲಘಟಗಿ; ಸಿ.ಎಂ.ನಿಂಬಣ್ಣನವರ

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ