LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಮಲಪ್ರಭಾ ಸಕ್ಕರೆ ಕಾರ್ಖಾನೆ ಅಧ್ಯಕ್ಷರಾಗಿ ಚನ್ನರಾಜ ಹಟ್ಟಿಹೊಳಿ ಅಧಿಕಾರ ಸ್ವೀಕಾರ

ಎಂ.ಕೆ.ಹುಬ್ಬಳ್ಳಿ:



ಎಂ.ಕೆ.ಹುಬ್ಬಳ್ಳಿಯ ಪ್ರತಿಷ್ಠಿತ ಶ್ರೀ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.



ಉಪಾಧ್ಯಕ್ಷರಾಗಿ ಶಿವನಗೌಡ ಪಾಟೀಲ ಆಯ್ಕೆಯಾಗಿದ್ದು, ಇಬ್ಬರೂ ಗುರುವಾರ ಅಧಿಕಾರ ಸ್ವೀಕರಿಸಿದರು.



ಇದಕ್ಕೂ ಮುನ್ನ ಈ ಭಾಗದ ಶಕ್ತಿ ದೇವತೆ ಶ್ರೀ ಬಂಡೆಮ್ಮ ದೇವಿಯ ಹಾಗೂ ವಿಘ್ನ ವಿನಾಶಕ ಮಹಾಗಣಪತಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದು ಜವಾಬ್ದಾರಿ ವಹಿಸಿಕೊಂಡರು.



ರೈತರ ಪುನಶ್ಚೇತನ ಪ್ಯಾನಲ್ ನ ಸದಸ್ಯರು, ಸುತ್ತಮುತ್ತಲಿನ ಗ್ರಾಮಗಳ ರೈತರು, ಕಾರ್ಖಾನೆಯ ಕಾರ್ಮಿಕರ ಸಮ್ಮುಖದಲ್ಲಿ ನಡೆದ ಈ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ, ಕಾರ್ಖಾನೆಯ ಸರ್ವತೋಮುಖ ಅಭಿವೃದ್ಧಿ ಮತ್ತು ಕಾರ್ಮಿಕರ ಕಲ್ಯಾಣಕ್ಕಾಗಿ ಕೆಲಸ ಮಾಡುವ ಸಂಕಲ್ಪ ಮಾಡಿದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ