LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ನೀರು ಕುಡಿದ ವಿಚಾರಕ್ಕೆ ಎರಡು ಸಮುದಾಯಗಳ ಮಧ್ಯೆ ಗಲಾಟೆ : 15 ಜನರಿಗೆ ಗಾಯ 

ಗದಗ : ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಚಿಕ್ಕವಡ್ಡಟ್ಟಿಯಲ್ಲಿ ನೀರು ಕುಡಿದ ವಿಚಾರಕ್ಕೆ ಎರಡು ಸಮುದಾಯಗಳ ಮಧ್ಯೆ ಗಲಾಟೆ ನಡೆದಿದ್ದು, ಈ ಗಲಾಟೆ ವಿಕೋಪಕ್ಕೆ ತಿರುಗಿ ಕಲ್ಲು ತೂರಾಟ ನಡೆದಂತಹ ಘಟನೆ ನಡೆದಿದೆ.


ಎಸ್‌ಸಿ ಹಾಗೂ ಎಸ್‌ಟಿ ಸಮುದಾಯದ ಮಧ್ಯೆ ಈ ಗಲಾಟೆ ನಡೆದಿದ್ದು, ವಾಲ್ಮೀಕಿ ಸಮುದಾಯದ ರೈತನ ಜಮೀನಲ್ಲಿ ಯುವಕನೋರ್ವ ನೀರು ಕುಡಿದಿದ್ದಾನೆ. ಆತ ಮಾದಿಗ ಸಮುದಾಯಕ್ಕೆ ಸೇರಿದ ವ್ಯಕ್ತಿ ಎಂದು ವಾಲ್ಮೀಕಿ ಸಮುದಾಯದ ರೈತ ಆಕ್ಷೇಪ ವ್ಯಕ್ತಪಡಿಸಿದ್ದು, ಇದೇ ವಿಚಾರ ಊರೆಲ್ಲಾ ಹಬ್ಬಿ ಈ ಎರಡು ಸಮುದಾಯಗಳ ನಡುವೆ ದೊಡ್ಡ ಗಲಾಟೆ ನಡೆದಿದೆ.


ಪರಸ್ಪರ ಹೊಡೆದಾಡಿಕೊಂಡ ಎರಡು ಗುಂಪುಗಳ ಜನ ಕಲ್ಲು ತೂರಾಟವನ್ನು ನಡೆಸಿದ್ದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಈ ಘಟನೆಯಲ್ಲಿ ಎರಡೂ ಗುಂಪಿನ 15 ಜನರಿಗೆ ಗಾಯಗಳಾಗಿದ್ದು, ಗಾಯಾಗಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ‌ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಎಸ್‌ಪಿ ರೋಹನ್ ಜಗದೀಶ ಅವರು ಭೇಟಿ ನೀಡಿದ್ದು, ಸ್ಥಳದಲ್ಲಿ ಮಾಹಿತಿ ಪೊಲೀಸರನ್ನು ನಿಯೋಜಿಸಲಾಗಿದೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಾಠಿಚಾರ್ಜ ವಿಡಿಯೋ ನೋಡಲು ಸಮಯವಿಲ್ಲ : ಸುಪ್ರೀಮ ಕೋರ್ಟರೈತ ಹುತಾತ್ಮರ ದಿನಾಚರಣೆಯಲ್ಲಿ ಕಳಸಾ–ಬಂಡೂರಿ ಯೋಜನೆಗೆ ವೇಗ ನೀಡುವಂತೆ ಆಗ್ರಹವಾಟ್ಸಪ್ ಮದುವೆ ಆಹ್ವಾನದ ಎಪಿಕೆ ಫೈಲ್ ಕ್ಲಿಕ್ ಮಾಡಿ ₹10 ಲಕ್ಷ ಕಳೆದುಕೊಂಡ ಅಧಿಕಾರಿಮುಖ್ಯಮಂತ್ರಿ ಪ್ರವಾಸದಲ್ಲಿ ವೈದ್ಯಕೀಯ ಭದ್ರತಾ ಲೋಪ: ಡಿಎಚ್ಒಗೆ ಶೋಕಾಸ್ ನೋಟಿಸ್ಗಡಿ ಕನ್ನಡ ಶಾಲೆಗಳ ದುಸ್ಥಿತಿಗೆ ತುರ್ತು ಸ್ಪಂದನೆ ಅಗತ್ಯ: ಸಮಿತಿ ಶಿಫಾರಸುಪ್ರಧಾನಿ ನಿವಾಸದ ಎದುರು ಕಾಂಗ್ರೆಸ್‌ ಧರಣಿ: ರಾಹುಲ್ ಸೇರಿ ವಿಪಕ್ಷ ನಾಯಕರು ಪೊಲೀಸ ವಶಕ್ಕೆಪ್ರತಿಭಟನಾಕಾರರಿಗೆ ಎಎಪಿ ನೆರವು: ಕಾನೂನು, ವೈದ್ಯಕೀಯ ಸಹಾಯಕ್ಕೆ ಸಹಾಯವಾಣಿ ಆರಂಭ112ಗೆ ಕರೆ ಬಂದರೆ ಠಾಣೆ ವ್ಯಾಪ್ತಿಯ ನೆಪ ಬೇಡವಿದ್ಯಾರ್ಥಿಗಳ ಥಳಿತ ಭಾರತೀಯ ಸಂಸ್ಕೃತಿಯಲ್ಲ: ಮೋದಿ, ಅಮಿತ ಶಾ ಕ್ಷಮೆಯಾಚಿಸಲಿಮೇದಾಂತ ಆಸ್ಪತ್ರೆಗೆ ಸೋನಮ್ ವಾಂಗ್ಚುಕ ಸ್ಥಳಾಂತರಕ್ಕೆ ಹೈಕೋರ್ಟ ಅನುಮತಿ