LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Sports News

ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ ಗೊಂದಲಕ್ಕೆ ರಾಹುಲ್ ಗಾಂಧಿ ತೆರೆ

ತುಮಕೂರು : ನಗರದಲ್ಲಿ ಕಾಂಗ್ರೆಸ್ ನ ಸಿಎಂ ಅಭ್ಯರ್ಥಿ ಯಾರು ಎಂದು ಪರ್ತಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ರಾಹುಲ್ ಗಾಂಧಿ, ಚುನಾವಣೆ ನಂತರವೇ ಮುಖ್ಯಮಂತ್ರಿ ಯಾರೆಂದು ನಿರ್ಧರಿಸಲಾಗುತ್ತದೆ ಎಂದು ಹೇಳಿದರು.



ಜಿಲ್ಲೆಯಲ್ಲಿ ಭಾರತ ಜೋಡೋ ಪಾದಯಾತ್ರೆ ನಡೆಯುತ್ತಿದ್ದು, ಈ ವೇಳೆ ಮುಂದಿನ ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬ ವಿಚಾರದ ಬಗ್ಗೆ ರಾಹುಲ್ ಗಾಂಧಿ ಮಾತನಾಡಿದ್ದಾರೆ.



ಸದ್ಯಕ್ಕೆ ಕಾಂಗ್ರೆಸ್ ನ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ ಎದುರೇ ಹೇಳಿದರು. ಈ ಮೂಲಕ ಮುಂದಿನ ಮುಖ್ಯಮಂತ್ರಿ ಯಾರೆಂಬ ವಿವಾದಕ್ಕೆ ತೆರೆಬಿದ್ದಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ