ಈ ಎಲ್ಲ ಮಹನಿಯರ ಭಾವಚಿತ್ರಗಳನ್ನು ಹಿಡಿದು ಬೆಳಗಾವಿಯ ಸುವರ್ಣಸೌಧದ ಪ್ರವೇಶ ದ್ವಾರದಲ್ಲಿ ಸೋಮವಾರ
ಬೆಳಿಗ್ಗೆ ಧರಣಿ ನಡೆಸಲಾಯಿತು.ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ, ವಿಧಾನಸಭೆ ಉಪನಾಯಕ ಯು.ಟಿ. ಖಾದರ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳಿ, ಸಲೀಮ ಅಹ್ಮದ, ಹಿರಿಯ ಮುಖಂಡರಾದ ಎಚ್. ಕೆ. ಪಾಟೀಲ, ಕೆ ಜೆ ಜಾರ್ಜ, ಆರ್ ವಿ ದೇಶಪಾಂಡೆ ಸೇರಿದಂತೆ ಪ್ರಮುಖ ಪಕ್ಷದ ಪ್ರಮುಖ ನಾಯಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.








