ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ನಟ ಪುನೀತ ಜನ್ಮದಿನವನ್ನು ಸ್ಫೂರ್ತಿ ದಿನವಾಗಿ ಆಚರಿಸಲು ತೀರ್ಮಾನ

ಬೆಂಗಳೂರು: ಮಾರ್ಚ17 ರಂದು ಪುನೀತ ರಾಜಕುಮಾರ ಜನ್ಮದಿನವನ್ನು ಸ್ಪೂರ್ತಿ ದಿನವಾಗಿ ಆಚರಣೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಬೆಂಗಳೂರಿನ ಚೌಡಯ್ಯ ಸ್ಮಾರಕ ಸಭಾಭವನದಲ್ಲಿ ನಡೆದ ಬ್ರಹ್ಮರ್ಷಿ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡುತ್ತ, ಕನ್ನಡ,ಸಂಸ್ಕ್ರತಿ ಹಾಗೂ ಇಂಧನ ಸಚಿವ ವಿ ಸುನಿಲ ಕುಮಾರ , ಪುನೀತ ದಿನಾಚರಣೆಯನ್ನು ಸ್ಫೂರ್ತಿ ದಿನವಾಗಿ ಆಚರಣೆ ಮಾಡುವುದಕ್ಕೆ ಮನವಿ ಮಾಡಿದ್ದರು.

ಅದರಂತೆ ಈಗ ಪುನೀತ ಜನ್ಮದಿನವನ್ನು ಸ್ಫೂರ್ತಿ ದಿನ ಎಂದು ಸರಕಾರದ ವತಿಯಿಂದಲೇ ಆಚರಣೆ ಮಾಡಲಾಗುವುದು ಎಂದು ಹೇಳಿದರು.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.