LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ನಟ ಪುನೀತ ಜನ್ಮದಿನವನ್ನು ಸ್ಫೂರ್ತಿ ದಿನವಾಗಿ ಆಚರಿಸಲು ತೀರ್ಮಾನ

ಬೆಂಗಳೂರು: ಮಾರ್ಚ17 ರಂದು ಪುನೀತ ರಾಜಕುಮಾರ ಜನ್ಮದಿನವನ್ನು ಸ್ಪೂರ್ತಿ ದಿನವಾಗಿ ಆಚರಣೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.



ಬೆಂಗಳೂರಿನ ಚೌಡಯ್ಯ ಸ್ಮಾರಕ ಸಭಾಭವನದಲ್ಲಿ ನಡೆದ ಬ್ರಹ್ಮರ್ಷಿ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡುತ್ತ, ಕನ್ನಡ,ಸಂಸ್ಕ್ರತಿ ಹಾಗೂ ಇಂಧನ ಸಚಿವ ವಿ ಸುನಿಲ ಕುಮಾರ , ಪುನೀತ ದಿನಾಚರಣೆಯನ್ನು ಸ್ಫೂರ್ತಿ ದಿನವಾಗಿ ಆಚರಣೆ ಮಾಡುವುದಕ್ಕೆ ಮನವಿ ಮಾಡಿದ್ದರು.



ಅದರಂತೆ ಈಗ ಪುನೀತ ಜನ್ಮದಿನವನ್ನು ಸ್ಫೂರ್ತಿ ದಿನ ಎಂದು ಸರಕಾರದ ವತಿಯಿಂದಲೇ ಆಚರಣೆ ಮಾಡಲಾಗುವುದು ಎಂದು ಹೇಳಿದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಾಠಿಚಾರ್ಜ ವಿಡಿಯೋ ನೋಡಲು ಸಮಯವಿಲ್ಲ : ಸುಪ್ರೀಮ ಕೋರ್ಟರೈತ ಹುತಾತ್ಮರ ದಿನಾಚರಣೆಯಲ್ಲಿ ಕಳಸಾ–ಬಂಡೂರಿ ಯೋಜನೆಗೆ ವೇಗ ನೀಡುವಂತೆ ಆಗ್ರಹವಾಟ್ಸಪ್ ಮದುವೆ ಆಹ್ವಾನದ ಎಪಿಕೆ ಫೈಲ್ ಕ್ಲಿಕ್ ಮಾಡಿ ₹10 ಲಕ್ಷ ಕಳೆದುಕೊಂಡ ಅಧಿಕಾರಿಮುಖ್ಯಮಂತ್ರಿ ಪ್ರವಾಸದಲ್ಲಿ ವೈದ್ಯಕೀಯ ಭದ್ರತಾ ಲೋಪ: ಡಿಎಚ್ಒಗೆ ಶೋಕಾಸ್ ನೋಟಿಸ್ಗಡಿ ಕನ್ನಡ ಶಾಲೆಗಳ ದುಸ್ಥಿತಿಗೆ ತುರ್ತು ಸ್ಪಂದನೆ ಅಗತ್ಯ: ಸಮಿತಿ ಶಿಫಾರಸುಪ್ರಧಾನಿ ನಿವಾಸದ ಎದುರು ಕಾಂಗ್ರೆಸ್‌ ಧರಣಿ: ರಾಹುಲ್ ಸೇರಿ ವಿಪಕ್ಷ ನಾಯಕರು ಪೊಲೀಸ ವಶಕ್ಕೆಪ್ರತಿಭಟನಾಕಾರರಿಗೆ ಎಎಪಿ ನೆರವು: ಕಾನೂನು, ವೈದ್ಯಕೀಯ ಸಹಾಯಕ್ಕೆ ಸಹಾಯವಾಣಿ ಆರಂಭ112ಗೆ ಕರೆ ಬಂದರೆ ಠಾಣೆ ವ್ಯಾಪ್ತಿಯ ನೆಪ ಬೇಡವಿದ್ಯಾರ್ಥಿಗಳ ಥಳಿತ ಭಾರತೀಯ ಸಂಸ್ಕೃತಿಯಲ್ಲ: ಮೋದಿ, ಅಮಿತ ಶಾ ಕ್ಷಮೆಯಾಚಿಸಲಿಮೇದಾಂತ ಆಸ್ಪತ್ರೆಗೆ ಸೋನಮ್ ವಾಂಗ್ಚುಕ ಸ್ಥಳಾಂತರಕ್ಕೆ ಹೈಕೋರ್ಟ ಅನುಮತಿ