LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಧಾರವಾಡ ಜಿಲ್ಲೆಯ ಶಾಲೆ ಹಾಗು ಪಿಯು ಕಾಲೇಜುಗಳಿಗೆ ಅಗಸ್ಟ 19 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ

ಧಾರವಾಡ, ಆ.18: ಧಾರವಾಡ ಜಿಲ್ಲೆಯಲ್ಲಿ ಕಳೆದ ಎರಡು ಮೂರು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯ ಹಾಗೂ ಸುರಕ್ಷತೆ ದೃಷ್ಟಿಯಿಂದ ನಾಳೆ ಆಗಸ್ಟ 19 ರಂದು ಜಿಲ್ಲೆಯ ಎಲ್ಲ ಅಂಗನವಾಡಿ ಕೆಂದ್ರಗಳಿಗೆ, ಪ್ರಾಥಮಿಕ ಶಾಲೆಗಳಿಗೆ, ಪ್ರೌಢಶಾಲೆಗಳಿಗೆ ಮತ್ತು ಪದವಿ ಪೂರ್ವ ಮಹಾವಿದ್ಯಾಲಯಗಳಿಗೆ ಒಂದು ದಿನದ ರಜೆ ಘೋಷಿಸಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಆದೇಶ ಹೊರಡಿಸಿದ್ದಾರೆ.



ಈ ಆಗಸ್ಟ್ 19 ರ ರಜಾ ದಿನವನ್ನು ಮುಂದಿನ ಸಾರ್ವತ್ರಿಕ ರಜಾ ದಿನಗಳಲ್ಲಿ ವರ್ಗಗಳನ್ನು ನಡೆಸುವ ಮೂಲಕ ಹೊಂದಾಣಿಕೆ ಮಾಡಲು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಆದೇಶದಲ್ಲಿ ಅವರು ನಿರ್ದೇಶಿಸಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST