LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಗಜು ಧರನಾಯಕ ಅವರಿಗೆ ಪಿತೃವಿಯೋಗ

ಬೆಳಗಾವಿ, ಜೂನ್ 2-  ಕಾಂಗ್ರೆಸ್ ಎಸ್ ಸಿ ಘಟಕದ ರಾಜ್ಯ ಸಂಚಾಲಕ ಗಜು (ಶ್ರವಣಕುಮಾರ) ಧರನಾಯಕ ಅವರ ತಂದೆ ಶ್ರೀ ಯಮನಪ್ಪ ಧರನಾಯಕ ಅವರು ನಿಧನರಾದರು ಎಂದು ತಿಳಿಸಲು ದು:ಖವಾಗುತ್ತಿದೆ. ಅವರಿಗೆ 87 ವರ್ಷ ವಯಸ್ಸಾಗಿತ್ತು.



ವಯೋಸಹಜ ಕಾಯಿಲೆಯಿಂದ ಇಲ್ಲಿಯ ಶಿವಬಸವ ನಗರದ ನಿವಾಸದಲ್ಲಿ ಇಂದು ಬೆಳಿಗ್ಗೆ ಅವರು ಕೊನೆಯುಸಿರೆಳೆದರು. ಶಿಕ್ಷಣ ಇಲಾಖೆಯ ನಿವೃತ್ತ ಸಿಬ್ಬಂದಿಯಾಗಿದ್ದ ಮೃದು ಸ್ವಭಾವದ ಅವರು, ಬದುಕಿನುದ್ದಕ್ಕೂ ಆದರ್ಶಜೀವಿಯಾಗಿ ಬಾಳಿದರು.



ಮೂಲತ: ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದವರಾದ ಯಮನಪ್ಪ ಧರನಾಯಕ ಅವರು, ಮೂವರು ಪುತ್ರರು, ಓರ್ವ ಪುತ್ರಿ, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಬಿಟ್ಟು ಅಗಲಿದ್ದಾರೆ.



ಮೃತರ ಅಂತ್ಯಕ್ರಿಯೆ ಇಂದು ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಬೆಳಗಾವಿಯ ಸದಾಶಿವನಗರದ ಸ್ಮಶಾನದಲ್ಲಿ ಜರುಗಲಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಾಠಿಚಾರ್ಜ ವಿಡಿಯೋ ನೋಡಲು ಸಮಯವಿಲ್ಲ : ಸುಪ್ರೀಮ ಕೋರ್ಟರೈತ ಹುತಾತ್ಮರ ದಿನಾಚರಣೆಯಲ್ಲಿ ಕಳಸಾ–ಬಂಡೂರಿ ಯೋಜನೆಗೆ ವೇಗ ನೀಡುವಂತೆ ಆಗ್ರಹವಾಟ್ಸಪ್ ಮದುವೆ ಆಹ್ವಾನದ ಎಪಿಕೆ ಫೈಲ್ ಕ್ಲಿಕ್ ಮಾಡಿ ₹10 ಲಕ್ಷ ಕಳೆದುಕೊಂಡ ಅಧಿಕಾರಿಮುಖ್ಯಮಂತ್ರಿ ಪ್ರವಾಸದಲ್ಲಿ ವೈದ್ಯಕೀಯ ಭದ್ರತಾ ಲೋಪ: ಡಿಎಚ್ಒಗೆ ಶೋಕಾಸ್ ನೋಟಿಸ್ಗಡಿ ಕನ್ನಡ ಶಾಲೆಗಳ ದುಸ್ಥಿತಿಗೆ ತುರ್ತು ಸ್ಪಂದನೆ ಅಗತ್ಯ: ಸಮಿತಿ ಶಿಫಾರಸುಪ್ರಧಾನಿ ನಿವಾಸದ ಎದುರು ಕಾಂಗ್ರೆಸ್‌ ಧರಣಿ: ರಾಹುಲ್ ಸೇರಿ ವಿಪಕ್ಷ ನಾಯಕರು ಪೊಲೀಸ ವಶಕ್ಕೆಪ್ರತಿಭಟನಾಕಾರರಿಗೆ ಎಎಪಿ ನೆರವು: ಕಾನೂನು, ವೈದ್ಯಕೀಯ ಸಹಾಯಕ್ಕೆ ಸಹಾಯವಾಣಿ ಆರಂಭ112ಗೆ ಕರೆ ಬಂದರೆ ಠಾಣೆ ವ್ಯಾಪ್ತಿಯ ನೆಪ ಬೇಡವಿದ್ಯಾರ್ಥಿಗಳ ಥಳಿತ ಭಾರತೀಯ ಸಂಸ್ಕೃತಿಯಲ್ಲ: ಮೋದಿ, ಅಮಿತ ಶಾ ಕ್ಷಮೆಯಾಚಿಸಲಿಮೇದಾಂತ ಆಸ್ಪತ್ರೆಗೆ ಸೋನಮ್ ವಾಂಗ್ಚುಕ ಸ್ಥಳಾಂತರಕ್ಕೆ ಹೈಕೋರ್ಟ ಅನುಮತಿ