LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಬಂಡೆಮಠ ಶ್ರೀ ಆತ್ಮಹತ್ಯೆ; ತಪ್ಪೊಪ್ಪಿಕೊಂಡ ಡಾ.ಮೃತ್ಯುಂಜಯಶ್ರೀ

ಬೆಂಗಳೂರು: ಕಂಚುಗಲ್ ಬಂಡೆಮಠದ ಬಸವಲಿಂಗಶ್ರೀ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಕಣ್ಣೂರು ಮಠದ ಶ್ರೀಗಳು ತಪ್ಪೊಪ್ಪಿಕೊಂಡಿದ್ದಾರೆ.



ಮಾಗಡಿ ಪೊಲೀಸರು ಆರೋಪಿ ಕಣ್ಣೂರು ಮಠದ ಡಾ.ಮೃತ್ಯುಂಜಯಶ್ರೀಗಳನ್ನು ತೀವ್ರ ವಿಚಾರಣೆಗೊಳಪಡಿಸಿದ್ದು, ಈ ವೇಳೆ ಬಸವಲಿಂಗಶ್ರೀಗಳ ವಿಡಿಯೋ ರೆಕಾರ್ಡ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.



ಇದೇ ವೇಳೆ ಡಾ.ಮೃತ್ಯುಂಜಯ ಸ್ವಾಮೀಜಿಯನ್ನು ಕಣ್ಣೂರು ಮಠಕ್ಕೆ ಕರೆದೊಯ್ದಿರುವ ಮಾಗಡಿ ಪೊಲೀಸರು ಕಣ್ಣೂರು ಮಠದಲ್ಲಿ ಸ್ಥಳ ಮಹಜರು ನಡೆಸಿದ್ದಾರೆ.



ಈ ನಡುವೆ ಬಂಧಿತ ಎಂಜಿನಿಯರಿಂಗ ವಿದ್ಯಾರ್ಥಿನಿ ನೀಲಾಂಬಿಕೆ ವಿಚಾರಣೆ ನಡೆಸಲಾಗುತ್ತಿದ್ದು, ಆಕೆ ಮೊಬೈಲ್ ಪರಿಶೀಲನೆ ನಡೆಸಿದಾಗ ನೀಲಾಂಬಿಕೆಗೆ ಮೊಬೈಲ್ ಬಗ್ಗೆ ಅಪಾರ ಜ್ಞಾನವಿರುವುದು ಗೊತ್ತಾಗಿದೆ. ಅಲ್ಲದೇ 6 ತಿಂಗಳ ಮೊಬೈಲ್ ಡೇಟಾವನ್ನು ಸಂಪೂರ್ಣವಾಗಿ ಡಿಲಿಟ್ ಮಾಡಿರುವ ನೀಲಾಂಬಿಕೆ ಕೆಲ ತಿಂಗಳಿಂದ ಮೊಬೈಲ್ ಉಪಯೋಗಿಸುತ್ತಿರುವುದರ ಬಗ್ಗೆಯೂ ಅನುಮಾನ ವ್ಯಕ್ತವಾಗಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ