LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಬಂಡೆಮಠ ಶ್ರೀ ಆತ್ಮಹತ್ಯೆ; ತಪ್ಪೊಪ್ಪಿಕೊಂಡ ಡಾ.ಮೃತ್ಯುಂಜಯಶ್ರೀ

ಬೆಂಗಳೂರು: ಕಂಚುಗಲ್ ಬಂಡೆಮಠದ ಬಸವಲಿಂಗಶ್ರೀ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಕಣ್ಣೂರು ಮಠದ ಶ್ರೀಗಳು ತಪ್ಪೊಪ್ಪಿಕೊಂಡಿದ್ದಾರೆ.



ಮಾಗಡಿ ಪೊಲೀಸರು ಆರೋಪಿ ಕಣ್ಣೂರು ಮಠದ ಡಾ.ಮೃತ್ಯುಂಜಯಶ್ರೀಗಳನ್ನು ತೀವ್ರ ವಿಚಾರಣೆಗೊಳಪಡಿಸಿದ್ದು, ಈ ವೇಳೆ ಬಸವಲಿಂಗಶ್ರೀಗಳ ವಿಡಿಯೋ ರೆಕಾರ್ಡ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.



ಇದೇ ವೇಳೆ ಡಾ.ಮೃತ್ಯುಂಜಯ ಸ್ವಾಮೀಜಿಯನ್ನು ಕಣ್ಣೂರು ಮಠಕ್ಕೆ ಕರೆದೊಯ್ದಿರುವ ಮಾಗಡಿ ಪೊಲೀಸರು ಕಣ್ಣೂರು ಮಠದಲ್ಲಿ ಸ್ಥಳ ಮಹಜರು ನಡೆಸಿದ್ದಾರೆ.



ಈ ನಡುವೆ ಬಂಧಿತ ಎಂಜಿನಿಯರಿಂಗ ವಿದ್ಯಾರ್ಥಿನಿ ನೀಲಾಂಬಿಕೆ ವಿಚಾರಣೆ ನಡೆಸಲಾಗುತ್ತಿದ್ದು, ಆಕೆ ಮೊಬೈಲ್ ಪರಿಶೀಲನೆ ನಡೆಸಿದಾಗ ನೀಲಾಂಬಿಕೆಗೆ ಮೊಬೈಲ್ ಬಗ್ಗೆ ಅಪಾರ ಜ್ಞಾನವಿರುವುದು ಗೊತ್ತಾಗಿದೆ. ಅಲ್ಲದೇ 6 ತಿಂಗಳ ಮೊಬೈಲ್ ಡೇಟಾವನ್ನು ಸಂಪೂರ್ಣವಾಗಿ ಡಿಲಿಟ್ ಮಾಡಿರುವ ನೀಲಾಂಬಿಕೆ ಕೆಲ ತಿಂಗಳಿಂದ ಮೊಬೈಲ್ ಉಪಯೋಗಿಸುತ್ತಿರುವುದರ ಬಗ್ಗೆಯೂ ಅನುಮಾನ ವ್ಯಕ್ತವಾಗಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಾಠಿಚಾರ್ಜ ವಿಡಿಯೋ ನೋಡಲು ಸಮಯವಿಲ್ಲ : ಸುಪ್ರೀಮ ಕೋರ್ಟರೈತ ಹುತಾತ್ಮರ ದಿನಾಚರಣೆಯಲ್ಲಿ ಕಳಸಾ–ಬಂಡೂರಿ ಯೋಜನೆಗೆ ವೇಗ ನೀಡುವಂತೆ ಆಗ್ರಹವಾಟ್ಸಪ್ ಮದುವೆ ಆಹ್ವಾನದ ಎಪಿಕೆ ಫೈಲ್ ಕ್ಲಿಕ್ ಮಾಡಿ ₹10 ಲಕ್ಷ ಕಳೆದುಕೊಂಡ ಅಧಿಕಾರಿಮುಖ್ಯಮಂತ್ರಿ ಪ್ರವಾಸದಲ್ಲಿ ವೈದ್ಯಕೀಯ ಭದ್ರತಾ ಲೋಪ: ಡಿಎಚ್ಒಗೆ ಶೋಕಾಸ್ ನೋಟಿಸ್ಗಡಿ ಕನ್ನಡ ಶಾಲೆಗಳ ದುಸ್ಥಿತಿಗೆ ತುರ್ತು ಸ್ಪಂದನೆ ಅಗತ್ಯ: ಸಮಿತಿ ಶಿಫಾರಸುಪ್ರಧಾನಿ ನಿವಾಸದ ಎದುರು ಕಾಂಗ್ರೆಸ್‌ ಧರಣಿ: ರಾಹುಲ್ ಸೇರಿ ವಿಪಕ್ಷ ನಾಯಕರು ಪೊಲೀಸ ವಶಕ್ಕೆಪ್ರತಿಭಟನಾಕಾರರಿಗೆ ಎಎಪಿ ನೆರವು: ಕಾನೂನು, ವೈದ್ಯಕೀಯ ಸಹಾಯಕ್ಕೆ ಸಹಾಯವಾಣಿ ಆರಂಭ112ಗೆ ಕರೆ ಬಂದರೆ ಠಾಣೆ ವ್ಯಾಪ್ತಿಯ ನೆಪ ಬೇಡವಿದ್ಯಾರ್ಥಿಗಳ ಥಳಿತ ಭಾರತೀಯ ಸಂಸ್ಕೃತಿಯಲ್ಲ: ಮೋದಿ, ಅಮಿತ ಶಾ ಕ್ಷಮೆಯಾಚಿಸಲಿಮೇದಾಂತ ಆಸ್ಪತ್ರೆಗೆ ಸೋನಮ್ ವಾಂಗ್ಚುಕ ಸ್ಥಳಾಂತರಕ್ಕೆ ಹೈಕೋರ್ಟ ಅನುಮತಿ