LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಈಶ್ವರಪ್ಪ ನೋಟು ಬಿಡುಗಡೆ ಮಾಡಿ ಕಾಂಗ್ರೆಸ್ ವ್ಯಂಗ್ಯ 

ಬೆಂಗಳೂರು: ಮುಖ್ಯಮಂತ್ರಿ ಹುದ್ದೆಗೆ 2,500 ಕೋಟಿ ರೂ. ಪಾವತಿಸುವಾಗ ಆಪರೇಷನ್ ಕಮಲಕ್ಕೆ 500 ಕೋಟಿ ರೂ. ಹೆಚ್ಚಲ್ಲ ಅಲ್ಲವೇ ಎಂದು ಮಾಜಿ ಸಚಿವ ಕೆ.ಎಸ್​ ಈಶ್ವರಪ್ಪ ಫೋಟೋ ಹಾಕಿ ಕರೆನ್ಸಿ ನೋಟೊಂದನ್ನು ರಾಜ್ಯ ಕಾಂಗ್ರೆಸ್ ಸಿದ್ದಪಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದೆ.



ಶಾಸಕ ಸಂಗಮೇಶ್​ಗೆ 500 ಕೋಟಿ ರೂ. ಆಫರ್​ ನೀಡಿದ್ದೇನೆ ಎಂಬ ಈಶ್ವರಪ್ಪ ಅವರ ಹೇಳಿಕೆ ಹಿನ್ನೆಲೆ ಕಾಂಗ್ರೆಸ್ ಈ ರೀತಿಯಾಗಿ ವ್ಯಂಗ ಮಾಡಿದೆ.



https://twitter.com/INCKarnataka/status/1588463364434690048?t=0Pruuq8j_ofUVbi2J6oFiQ&s=19



ಈಶ್ವರಪ್ಪ ಅವರೇ, ನೋಟ್ ಎಣಿಸುವ ಮೆಷಿನ್ ಇಟ್ಟಿದ್ದು ಆಪರೇಷನ್ ಕಮಲದ 500 ಕೋಟಿ ಎಣಿಸುವುದಕ್ಕಾ, 40% ಕಮಿಷನ್ ಲೂಟಿಯ ಹಣ ಎಣಿಸುವುದಕ್ಕಾ? 500 ಕೋಟಿ ಹೂಡಿಕೆ ಹಿಂತೆಗೆಯಲೆಂದೇ ಸಂತೋಷ ಪಾಟೀಲ ಜೀವ ತೆಗೆದಿರಾ? ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ