LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಕಾಂಗ್ರೆಸ್ ಯುವ ಮುಖಂಡನ ಮೇಲೆ ಮಾರಣಾಂತಿಕ ಹಲ್ಲೆ

ಹುಬ್ಬಳ್ಳಿ: ಮನೆಯ ಮುಂದೆ ನಿಲ್ಲಬೇಡ ಎಂದಿದ್ದಕ್ಕೆ ಕಾಂಗ್ರೆಸ್ ಯುವ ಮುಖಂಡನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಸೋನಿಯಾ ಗಾಂಧಿ ನಗರದ ನಿಜಾಮುದ್ದಿನ ಪ್ಲಾಟ್​​​ನಲ್ಲಿ ನಡೆದಿದೆ.



ಕಾಂಗ್ರೆಸ್ ಯುವ ಮುಖಂಡ ತೌಸಿಫ ಲಕ್ಕುಂಡಿ ಹಲ್ಲೆಗೊಳಗಾದ ವ್ಯಕ್ತಿ. ಇತ್ತೀಚೆಗಷ್ಟೇ ಸೋನಿಯಾ ಗಾಂಧಿ ನಗರದಲ್ಲಿ ಮನೆ ಮಾಡಿದ್ದ ತೌಸಿಫ ಮನೆಯ ಬಳಿ ಪದೇ ಪದೇ ಐದಾರು ಜನರೊಂದಿಗೆ ಬಂದು ನಿಲ್ಲುತ್ತಿದ್ದ ಇಸ್ಮಾಯಿಲ್​ ಎಂಬುವರ ನಡುವೆ ವಾಗ್ವಾದ ನಡೆದಿತ್ತು ಎಂದು ಆರೋಪಿಸಲಾಗಿದೆ. ಇದನ್ನೇ ಹಗೆ ಸಾಧಿಸಿದ ಇಸ್ಮಾಯಿಲ್ ನಿನ್ನೆ ರಾತ್ರಿ ತೌಸಿಫ್​​ನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ದೂರಲಾಗಿದೆ.



ಘಟನೆಯಲ್ಲಿ ಗಾಯಗೊಂಡ ತೌಸಿಫ್​ ಅವರನ್ನು ಚಿಕಿತ್ಸೆಗಾಗಿ ಕಿಮ್ಸ​​ಗೆ ದಾಖಲಿಸಲಾಗಿದೆ. ಘಟನೆ ಕುರಿತು ಮಾಹಿತಿ ಪಡೆದ ಹಳೆ ಹುಬ್ಬಳ್ಳಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಾಠಿಚಾರ್ಜ ವಿಡಿಯೋ ನೋಡಲು ಸಮಯವಿಲ್ಲ : ಸುಪ್ರೀಮ ಕೋರ್ಟರೈತ ಹುತಾತ್ಮರ ದಿನಾಚರಣೆಯಲ್ಲಿ ಕಳಸಾ–ಬಂಡೂರಿ ಯೋಜನೆಗೆ ವೇಗ ನೀಡುವಂತೆ ಆಗ್ರಹವಾಟ್ಸಪ್ ಮದುವೆ ಆಹ್ವಾನದ ಎಪಿಕೆ ಫೈಲ್ ಕ್ಲಿಕ್ ಮಾಡಿ ₹10 ಲಕ್ಷ ಕಳೆದುಕೊಂಡ ಅಧಿಕಾರಿಮುಖ್ಯಮಂತ್ರಿ ಪ್ರವಾಸದಲ್ಲಿ ವೈದ್ಯಕೀಯ ಭದ್ರತಾ ಲೋಪ: ಡಿಎಚ್ಒಗೆ ಶೋಕಾಸ್ ನೋಟಿಸ್ಗಡಿ ಕನ್ನಡ ಶಾಲೆಗಳ ದುಸ್ಥಿತಿಗೆ ತುರ್ತು ಸ್ಪಂದನೆ ಅಗತ್ಯ: ಸಮಿತಿ ಶಿಫಾರಸುಪ್ರಧಾನಿ ನಿವಾಸದ ಎದುರು ಕಾಂಗ್ರೆಸ್‌ ಧರಣಿ: ರಾಹುಲ್ ಸೇರಿ ವಿಪಕ್ಷ ನಾಯಕರು ಪೊಲೀಸ ವಶಕ್ಕೆಪ್ರತಿಭಟನಾಕಾರರಿಗೆ ಎಎಪಿ ನೆರವು: ಕಾನೂನು, ವೈದ್ಯಕೀಯ ಸಹಾಯಕ್ಕೆ ಸಹಾಯವಾಣಿ ಆರಂಭ112ಗೆ ಕರೆ ಬಂದರೆ ಠಾಣೆ ವ್ಯಾಪ್ತಿಯ ನೆಪ ಬೇಡವಿದ್ಯಾರ್ಥಿಗಳ ಥಳಿತ ಭಾರತೀಯ ಸಂಸ್ಕೃತಿಯಲ್ಲ: ಮೋದಿ, ಅಮಿತ ಶಾ ಕ್ಷಮೆಯಾಚಿಸಲಿಮೇದಾಂತ ಆಸ್ಪತ್ರೆಗೆ ಸೋನಮ್ ವಾಂಗ್ಚುಕ ಸ್ಥಳಾಂತರಕ್ಕೆ ಹೈಕೋರ್ಟ ಅನುಮತಿ