LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಸುನ್ನತಿ ಮಾಡಿ ಮತಾಂತರಕ್ಕೆ ಯತ್ನ ಆರೋಪ : 11 ಮಂದಿ ವಿರುದ್ಧ ಎಫ್ಐಆರ್

ಧಾರವಾಡ :  ಯುವಕನ ಸುನ್ನತಿ ಮಾಡಿ ಮತಾಂತರಕ್ಕೆ ಯತ್ನಿಸಿದ ಆರೋಪದ ಮೇಲೆ ೧ ಜನರ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ.



ಮಂಡ್ಯದ ಯಾದವನಹಳ್ಳಿ ಗ್ರಾಮದ ಶ್ರೀಧರ ಗಂಗಾಧರ ಎಂಬುವವರ ಸುನ್ನತಿ ಮತಾಂತರ ಮಾಡಲು ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ.



ಈ ಕುರಿತು ಹುಬ್ಬಳ್ಳಿಯ ನವನಗರ ಠಾಣೆಯಲ್ಲಿ 11 ಆರೋಪಿಗಳ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಬೆಂಗಳೂರಿನ ಅಜೀಸಾಬ, ನಯಾಜ ಪಾಷಾ, ನದೀಮ ಖಾನ್, ಅನ್ಸಾರ ಪಾಷಾ, ಸಯ್ಯದ ದಸ್ತಗೀರ, ಮಹ್ಮದ ಇಕ್ಬಾಲ್, ರಫೀಕ, ಶಬ್ಬೀರ, ಖಾಲೀದ, ಶಕೀಲ ಮತ್ತು ಅಲ್ತಾಫ, ಮಂಡ್ಯದ ಅತ್ತಾವರ ರೆಹಮಾನ್ ವಿರುದ್ಧ ದೂರು ದಾಖಲಾಗಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಾಠಿಚಾರ್ಜ ವಿಡಿಯೋ ನೋಡಲು ಸಮಯವಿಲ್ಲ : ಸುಪ್ರೀಮ ಕೋರ್ಟರೈತ ಹುತಾತ್ಮರ ದಿನಾಚರಣೆಯಲ್ಲಿ ಕಳಸಾ–ಬಂಡೂರಿ ಯೋಜನೆಗೆ ವೇಗ ನೀಡುವಂತೆ ಆಗ್ರಹವಾಟ್ಸಪ್ ಮದುವೆ ಆಹ್ವಾನದ ಎಪಿಕೆ ಫೈಲ್ ಕ್ಲಿಕ್ ಮಾಡಿ ₹10 ಲಕ್ಷ ಕಳೆದುಕೊಂಡ ಅಧಿಕಾರಿಮುಖ್ಯಮಂತ್ರಿ ಪ್ರವಾಸದಲ್ಲಿ ವೈದ್ಯಕೀಯ ಭದ್ರತಾ ಲೋಪ: ಡಿಎಚ್ಒಗೆ ಶೋಕಾಸ್ ನೋಟಿಸ್ಗಡಿ ಕನ್ನಡ ಶಾಲೆಗಳ ದುಸ್ಥಿತಿಗೆ ತುರ್ತು ಸ್ಪಂದನೆ ಅಗತ್ಯ: ಸಮಿತಿ ಶಿಫಾರಸುಪ್ರಧಾನಿ ನಿವಾಸದ ಎದುರು ಕಾಂಗ್ರೆಸ್‌ ಧರಣಿ: ರಾಹುಲ್ ಸೇರಿ ವಿಪಕ್ಷ ನಾಯಕರು ಪೊಲೀಸ ವಶಕ್ಕೆಪ್ರತಿಭಟನಾಕಾರರಿಗೆ ಎಎಪಿ ನೆರವು: ಕಾನೂನು, ವೈದ್ಯಕೀಯ ಸಹಾಯಕ್ಕೆ ಸಹಾಯವಾಣಿ ಆರಂಭ112ಗೆ ಕರೆ ಬಂದರೆ ಠಾಣೆ ವ್ಯಾಪ್ತಿಯ ನೆಪ ಬೇಡವಿದ್ಯಾರ್ಥಿಗಳ ಥಳಿತ ಭಾರತೀಯ ಸಂಸ್ಕೃತಿಯಲ್ಲ: ಮೋದಿ, ಅಮಿತ ಶಾ ಕ್ಷಮೆಯಾಚಿಸಲಿಮೇದಾಂತ ಆಸ್ಪತ್ರೆಗೆ ಸೋನಮ್ ವಾಂಗ್ಚುಕ ಸ್ಥಳಾಂತರಕ್ಕೆ ಹೈಕೋರ್ಟ ಅನುಮತಿ