LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಮಕ್ಕಳ ಕಳ್ಳರೆಂದು ಶಂಕಿಸಿ ನಾಲ್ವರು ಸಾಧುಗಳ ಮೇಲೆ ಅಮಾನುಷ ಹಲ್ಲೆ 

ಸಾಂಗಲಿ: ಮಕ್ಕಳ ಕಳ್ಳರೆಂದು ನಾಲ್ವರು ಸಾಧುಗಳ ಮೇಲೆ ಜನರ ಗುಂಪೊಂದು ಹಲ್ಲೆ ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಲವಣ ಗ್ರಾಮದಲ್ಲಿ ಘಟನೆ ನಡೆದಿದೆ.



https://twitter.com/imvivekgupta/status/1569875625971949569?t=FGokvZ8O0nQjAhUdrXFx6w&s=19



ವಿಡಿಯೋದಲ್ಲಿ, ಸಾಧುಗಳ ಮೇಲೆ ಜನರ ಗುಂಪೊಂದು ದೊಣ್ಣೆಗಳಿಂದ ಮನಬಂದಂತೆ ಥಳಿಸಿದ್ದಾರೆ. ಈ ಬಗ್ಗೆ ಯಾವುದೇ ದೂರು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.



ವೈರಲ್ ವೀಡಿಯೊಗಳನ್ನು ಪರಿಶೀಲಿಸುತ್ತಿದ್ದೇವೆ ಮತ್ತು ಸತ್ಯವನ್ನು ಪರಿಶೀಲಿಸುತ್ತಿದ್ದೇವೆ ಎಂದು ಸಾಂಗ್ಲಿ ಜಿಲ್ಲಾ ಪೊಲೀಸ ವರಿಷ್ಠ ದೀಕ್ಷಿತ ಗೆಡಮ್ ತಿಳಿಸಿದ್ದಾರೆ.



https://twitter.com/imvivekgupta/status/1569877432991358977?t=XcFFuqNYsNIKA53BUa5mfQ&s=19



ಉತ್ತರ ಪ್ರದೇಶದ ನಾಲ್ವರು ಸಾಧುಗಳು ಬಿಜಾಪುರದಿಂದ ಪಂಢರಪುರಕ್ಕೆ ತೆರಳುತ್ತಿದ್ದಾಗ ಬಾಲಕನಿಗೆ ದಾರಿ ಕೇಳಿದ್ದಾರೆ. ಇದು ಮಕ್ಕಳನ್ನು ಅಪಹರಿಸುವ ತಂಡದಿಂದ ಬಂದಿರಬಹುದು ಎಂದು ಸ್ಥಳೀಯರು ಶಂಕಿಸಿ ಥಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.



ಇನ್ನು ಈ ಘಟನೆ ಬಗ್ಗೆ ಮಹಾರಾಷ್ಟ್ರದ ಬಿಜೆಪಿ ಶಾಸಕ ರಾಮ ಕದಮ್ ಖಂಡಿಸಿದ್ದಾರೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ವಿಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಾಠಿಚಾರ್ಜ ವಿಡಿಯೋ ನೋಡಲು ಸಮಯವಿಲ್ಲ : ಸುಪ್ರೀಮ ಕೋರ್ಟರೈತ ಹುತಾತ್ಮರ ದಿನಾಚರಣೆಯಲ್ಲಿ ಕಳಸಾ–ಬಂಡೂರಿ ಯೋಜನೆಗೆ ವೇಗ ನೀಡುವಂತೆ ಆಗ್ರಹವಾಟ್ಸಪ್ ಮದುವೆ ಆಹ್ವಾನದ ಎಪಿಕೆ ಫೈಲ್ ಕ್ಲಿಕ್ ಮಾಡಿ ₹10 ಲಕ್ಷ ಕಳೆದುಕೊಂಡ ಅಧಿಕಾರಿಮುಖ್ಯಮಂತ್ರಿ ಪ್ರವಾಸದಲ್ಲಿ ವೈದ್ಯಕೀಯ ಭದ್ರತಾ ಲೋಪ: ಡಿಎಚ್ಒಗೆ ಶೋಕಾಸ್ ನೋಟಿಸ್ಗಡಿ ಕನ್ನಡ ಶಾಲೆಗಳ ದುಸ್ಥಿತಿಗೆ ತುರ್ತು ಸ್ಪಂದನೆ ಅಗತ್ಯ: ಸಮಿತಿ ಶಿಫಾರಸುಪ್ರಧಾನಿ ನಿವಾಸದ ಎದುರು ಕಾಂಗ್ರೆಸ್‌ ಧರಣಿ: ರಾಹುಲ್ ಸೇರಿ ವಿಪಕ್ಷ ನಾಯಕರು ಪೊಲೀಸ ವಶಕ್ಕೆಪ್ರತಿಭಟನಾಕಾರರಿಗೆ ಎಎಪಿ ನೆರವು: ಕಾನೂನು, ವೈದ್ಯಕೀಯ ಸಹಾಯಕ್ಕೆ ಸಹಾಯವಾಣಿ ಆರಂಭ112ಗೆ ಕರೆ ಬಂದರೆ ಠಾಣೆ ವ್ಯಾಪ್ತಿಯ ನೆಪ ಬೇಡವಿದ್ಯಾರ್ಥಿಗಳ ಥಳಿತ ಭಾರತೀಯ ಸಂಸ್ಕೃತಿಯಲ್ಲ: ಮೋದಿ, ಅಮಿತ ಶಾ ಕ್ಷಮೆಯಾಚಿಸಲಿಮೇದಾಂತ ಆಸ್ಪತ್ರೆಗೆ ಸೋನಮ್ ವಾಂಗ್ಚುಕ ಸ್ಥಳಾಂತರಕ್ಕೆ ಹೈಕೋರ್ಟ ಅನುಮತಿ