LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಗದಗ : ವಧು-ವರರ ಸಮಾವೇಶ

ವಿಜಯಪುರ :ಗದಗ ನಗರದ ನಿಜಶರಣ ಅಂಬಿಗರ ಚೌಡಯ್ಯನವರ ಸಮಾಜದ ವತಿಯಿಂದ ಸಮಾಜದ ಸಂಚಾಲಕ ದೇವೇಂದ್ರ ಅಂಬಿಗೇರ ಅವರು ಆಕ್ಟೋಬರ್ 12 ರ ರವಿವಾರ ರಂದು ವಧು-ವರರ ಸಮಾವೇಶವನ್ನು ಹಮ್ಮಿಕೊಂಡಿದ್ದಾರೆ. ವಧು-ವರ ಸಮಾವೇಶವು ಗದಗ ನಗರದ ಹುಬ್ಬಳ್ಳಿ ರಸ್ತೆಯ ಮಾರ್ಗದಲ್ಲಿರುವ ಮುಳಗುಂದ ನಾಕಾ ಹತ್ತಿರದ ಹೊಟೆಲ್ ಕ್ಲಾರ್ಕ್ಇನ್ ಸ್ಟಾರ್ ಹೋಟೆಲ್‌ನಲ್ಲಿ ನಡೆಸಲಾಗುತ್ತಿದೆ.

ಸಮಾವೇಶದಲ್ಲಿ ವಧು-ವರರ ಫೋಟೊ ಮೂಲಕ ಇಮೇಜ್ ಹಾಗೂ ವೀಡಿಯೋ ಮೂಲಕ ಪ್ರದರ್ಶನ ಮಾಡಲಾಗುವುದು. ಆಕ್ಟೋಬರ್ 1ರ ವರೆಗೆ ವಧು-ವರರು ತಮ್ಮ ಹೆಸರುಗಳನ್ನು ನೋಂದಣಿ ಮಾಡಬಹುದಾಗಿದೆ. ಆಸಕ್ತ ಯುವಕ-ಯುವತಿಯರ, ನಿಜಶರಣ ಅಂಬಿಗರ ಚೌಡಯ್ಯನವರ ಸಮಾಜದ ಸಂಚಾಲಕ ದೇವೇಂದ್ರಅಂಬಿಗೇರ ಇವರ ವಾಟ್ಸ್ಆಪ್ ನಂಬರ್ 9880638799 ಇಲ್ಲಿಗೆ ತಮ್ಮ ಇತ್ತೀಚಿನ ಫೋಟೊ ಹಾಗೂ ಬಯೋಡಾಟಾವನ್ನು ಕಳುಹಿಸಿಕೊಡುವಂತೆ ಕೋರಲಾಗಿದೆ. ಸಮಾವೇಶದಲ್ಲಿ ವಧು-ವರರ ಜೊತೆಗೆ ಪಾಲಕರು ಭಾಗವಹಿಸಬಹುದಾಗಿದೆ. ವಿಜಯಪುರ ಜಿಲ್ಲೆಯಿಂದ ವಧು-ವರರು ಹಾಗೂ ಅವರೊಂದಿಗೆ ಪಾಲಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ವಿಜಯಪುರ ಜ್ಞಾನಗಂಗಾ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಎಸ್.ಎಂ. ಗಾಣೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪಾಕಿಸ್ತಾನಕ್ಕೆ ಸಿಂಧೂ ನದಿ ನೀರು ಬಿಡೊಲ್ಲ: ರಾಜನಾಥ ಸಿಂಗ್ನೂತನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ ಸೇಠ್; ಜು.1ರಿಂದ ಅಧಿಕಾರ ಸ್ವೀಕಾರಪರಾರಿ ನೀರವ ಮೋದಿ ಪ್ರಕರಣಕ್ಕೆ ತಿರುವು: ಭ್ರಷ್ಟಾಚಾರದ ಸಾಕ್ಷ್ಯ ಇಲ್ಲ ಎಂದ ಸಿಬಿಐನೀಟ್ ಅಕ್ರಮ, ನಿರುದ್ಯೋಗ ವಿರುದ್ಧ ಕಾಂಗ್ರೆಸ್ ರಣಕಹಳೆ: ರಾಹುಲ್ ನೇತೃತ್ವದಲ್ಲಿ ವಿದ್ಯಾರ್ಥಿ ಸಮಾವೇಶಜೀವ ಕಳೆದುಕೊಂಡ ನಾವಿಕರು, ಧ್ವನಿ ಕಳೆದುಕೊಂಡ ನಾಯಕತ್ವಭಾರತೀಯ ನಾವಿಕರ ಹತ್ಯೆಯ ಕಾವಿನ ನಡುವೆ ಫ್ರಾನ್ಸ, ಸ್ಲೋವೇಕಿಯಾ ದೇಶಗಳ ೧ ವಾರದ ಪ್ರವಾಸಕ್ಕೆ ತೆರಳಿದ ಪ್ರಧಾನಿ ಮೋದಿರೈತರ ಜಮೀನು ಕಬಳಿಸುವ ಯತ್ನ: ಆರ್‌.ಅಶೋಕ ಆರೋಪ4 ಗೋಲುಗಳ ದಾಳಿಯಿಂದ ಅಮೆರಿಕದ ಶುಭಾರಂಭಮಣಿಪುರದಲ್ಲಿ ದಿಗ್ಬಂಧನ: ಪೆಟ್ರೋಲ್ ₹230, ಅಡುಗೆ ಅನಿಲ ₹5,000ಕಾಗದದ ಕಡತಗಳಿಗೆ ವಿದಾಯ: ಪಾಲಿಕೆ ಪಿಐಡಿ ಸೇವೆ ಸಂಪೂರ್ಣ ಆನ್‌ಲೈನ್‌ಗೆ