LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಗದಗ : ವಧು-ವರರ ಸಮಾವೇಶ

ವಿಜಯಪುರ :ಗದಗ ನಗರದ ನಿಜಶರಣ ಅಂಬಿಗರ ಚೌಡಯ್ಯನವರ ಸಮಾಜದ ವತಿಯಿಂದ ಸಮಾಜದ ಸಂಚಾಲಕ ದೇವೇಂದ್ರ ಅಂಬಿಗೇರ ಅವರು ಆಕ್ಟೋಬರ್ 12 ರ ರವಿವಾರ ರಂದು ವಧು-ವರರ ಸಮಾವೇಶವನ್ನು ಹಮ್ಮಿಕೊಂಡಿದ್ದಾರೆ. ವಧು-ವರ ಸಮಾವೇಶವು ಗದಗ ನಗರದ ಹುಬ್ಬಳ್ಳಿ ರಸ್ತೆಯ ಮಾರ್ಗದಲ್ಲಿರುವ ಮುಳಗುಂದ ನಾಕಾ ಹತ್ತಿರದ ಹೊಟೆಲ್ ಕ್ಲಾರ್ಕ್ಇನ್ ಸ್ಟಾರ್ ಹೋಟೆಲ್‌ನಲ್ಲಿ ನಡೆಸಲಾಗುತ್ತಿದೆ.

ಸಮಾವೇಶದಲ್ಲಿ ವಧು-ವರರ ಫೋಟೊ ಮೂಲಕ ಇಮೇಜ್ ಹಾಗೂ ವೀಡಿಯೋ ಮೂಲಕ ಪ್ರದರ್ಶನ ಮಾಡಲಾಗುವುದು. ಆಕ್ಟೋಬರ್ 1ರ ವರೆಗೆ ವಧು-ವರರು ತಮ್ಮ ಹೆಸರುಗಳನ್ನು ನೋಂದಣಿ ಮಾಡಬಹುದಾಗಿದೆ. ಆಸಕ್ತ ಯುವಕ-ಯುವತಿಯರ, ನಿಜಶರಣ ಅಂಬಿಗರ ಚೌಡಯ್ಯನವರ ಸಮಾಜದ ಸಂಚಾಲಕ ದೇವೇಂದ್ರಅಂಬಿಗೇರ ಇವರ ವಾಟ್ಸ್ಆಪ್ ನಂಬರ್ 9880638799 ಇಲ್ಲಿಗೆ ತಮ್ಮ ಇತ್ತೀಚಿನ ಫೋಟೊ ಹಾಗೂ ಬಯೋಡಾಟಾವನ್ನು ಕಳುಹಿಸಿಕೊಡುವಂತೆ ಕೋರಲಾಗಿದೆ. ಸಮಾವೇಶದಲ್ಲಿ ವಧು-ವರರ ಜೊತೆಗೆ ಪಾಲಕರು ಭಾಗವಹಿಸಬಹುದಾಗಿದೆ. ವಿಜಯಪುರ ಜಿಲ್ಲೆಯಿಂದ ವಧು-ವರರು ಹಾಗೂ ಅವರೊಂದಿಗೆ ಪಾಲಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ವಿಜಯಪುರ ಜ್ಞಾನಗಂಗಾ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಎಸ್.ಎಂ. ಗಾಣೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಾಠಿಚಾರ್ಜ ವಿಡಿಯೋ ನೋಡಲು ಸಮಯವಿಲ್ಲ : ಸುಪ್ರೀಮ ಕೋರ್ಟರೈತ ಹುತಾತ್ಮರ ದಿನಾಚರಣೆಯಲ್ಲಿ ಕಳಸಾ–ಬಂಡೂರಿ ಯೋಜನೆಗೆ ವೇಗ ನೀಡುವಂತೆ ಆಗ್ರಹವಾಟ್ಸಪ್ ಮದುವೆ ಆಹ್ವಾನದ ಎಪಿಕೆ ಫೈಲ್ ಕ್ಲಿಕ್ ಮಾಡಿ ₹10 ಲಕ್ಷ ಕಳೆದುಕೊಂಡ ಅಧಿಕಾರಿಮುಖ್ಯಮಂತ್ರಿ ಪ್ರವಾಸದಲ್ಲಿ ವೈದ್ಯಕೀಯ ಭದ್ರತಾ ಲೋಪ: ಡಿಎಚ್ಒಗೆ ಶೋಕಾಸ್ ನೋಟಿಸ್ಗಡಿ ಕನ್ನಡ ಶಾಲೆಗಳ ದುಸ್ಥಿತಿಗೆ ತುರ್ತು ಸ್ಪಂದನೆ ಅಗತ್ಯ: ಸಮಿತಿ ಶಿಫಾರಸುಪ್ರಧಾನಿ ನಿವಾಸದ ಎದುರು ಕಾಂಗ್ರೆಸ್‌ ಧರಣಿ: ರಾಹುಲ್ ಸೇರಿ ವಿಪಕ್ಷ ನಾಯಕರು ಪೊಲೀಸ ವಶಕ್ಕೆಪ್ರತಿಭಟನಾಕಾರರಿಗೆ ಎಎಪಿ ನೆರವು: ಕಾನೂನು, ವೈದ್ಯಕೀಯ ಸಹಾಯಕ್ಕೆ ಸಹಾಯವಾಣಿ ಆರಂಭ112ಗೆ ಕರೆ ಬಂದರೆ ಠಾಣೆ ವ್ಯಾಪ್ತಿಯ ನೆಪ ಬೇಡವಿದ್ಯಾರ್ಥಿಗಳ ಥಳಿತ ಭಾರತೀಯ ಸಂಸ್ಕೃತಿಯಲ್ಲ: ಮೋದಿ, ಅಮಿತ ಶಾ ಕ್ಷಮೆಯಾಚಿಸಲಿಮೇದಾಂತ ಆಸ್ಪತ್ರೆಗೆ ಸೋನಮ್ ವಾಂಗ್ಚುಕ ಸ್ಥಳಾಂತರಕ್ಕೆ ಹೈಕೋರ್ಟ ಅನುಮತಿ