LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Local News

ಗದಗ : ವಧು-ವರರ ಸಮಾವೇಶ

ವಿಜಯಪುರ :ಗದಗ ನಗರದ ನಿಜಶರಣ ಅಂಬಿಗರ ಚೌಡಯ್ಯನವರ ಸಮಾಜದ ವತಿಯಿಂದ ಸಮಾಜದ ಸಂಚಾಲಕ ದೇವೇಂದ್ರ ಅಂಬಿಗೇರ ಅವರು ಆಕ್ಟೋಬರ್ 12 ರ ರವಿವಾರ ರಂದು ವಧು-ವರರ ಸಮಾವೇಶವನ್ನು ಹಮ್ಮಿಕೊಂಡಿದ್ದಾರೆ. ವಧು-ವರ ಸಮಾವೇಶವು ಗದಗ ನಗರದ ಹುಬ್ಬಳ್ಳಿ ರಸ್ತೆಯ ಮಾರ್ಗದಲ್ಲಿರುವ ಮುಳಗುಂದ ನಾಕಾ ಹತ್ತಿರದ ಹೊಟೆಲ್ ಕ್ಲಾರ್ಕ್ಇನ್ ಸ್ಟಾರ್ ಹೋಟೆಲ್‌ನಲ್ಲಿ ನಡೆಸಲಾಗುತ್ತಿದೆ.

ಸಮಾವೇಶದಲ್ಲಿ ವಧು-ವರರ ಫೋಟೊ ಮೂಲಕ ಇಮೇಜ್ ಹಾಗೂ ವೀಡಿಯೋ ಮೂಲಕ ಪ್ರದರ್ಶನ ಮಾಡಲಾಗುವುದು. ಆಕ್ಟೋಬರ್ 1ರ ವರೆಗೆ ವಧು-ವರರು ತಮ್ಮ ಹೆಸರುಗಳನ್ನು ನೋಂದಣಿ ಮಾಡಬಹುದಾಗಿದೆ. ಆಸಕ್ತ ಯುವಕ-ಯುವತಿಯರ, ನಿಜಶರಣ ಅಂಬಿಗರ ಚೌಡಯ್ಯನವರ ಸಮಾಜದ ಸಂಚಾಲಕ ದೇವೇಂದ್ರಅಂಬಿಗೇರ ಇವರ ವಾಟ್ಸ್ಆಪ್ ನಂಬರ್ 9880638799 ಇಲ್ಲಿಗೆ ತಮ್ಮ ಇತ್ತೀಚಿನ ಫೋಟೊ ಹಾಗೂ ಬಯೋಡಾಟಾವನ್ನು ಕಳುಹಿಸಿಕೊಡುವಂತೆ ಕೋರಲಾಗಿದೆ. ಸಮಾವೇಶದಲ್ಲಿ ವಧು-ವರರ ಜೊತೆಗೆ ಪಾಲಕರು ಭಾಗವಹಿಸಬಹುದಾಗಿದೆ. ವಿಜಯಪುರ ಜಿಲ್ಲೆಯಿಂದ ವಧು-ವರರು ಹಾಗೂ ಅವರೊಂದಿಗೆ ಪಾಲಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ವಿಜಯಪುರ ಜ್ಞಾನಗಂಗಾ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಎಸ್.ಎಂ. ಗಾಣೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ