LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಪೇ ಸಿಎಂ ಅಧಿಕೃತಗೊಳಿಸಲು ಮುಂದಾದ ಸರ್ಕಾರ

ಬೆಂಗಳೂರು : ಕಳೆದೆರಡು ದಿನದಿಂದ ಭಾರೀ ಚರ್ಚೆಯಾಗುತ್ತಿರುವ ಪೇ ಸಿಎಂನ್ನು ಅಭಿಯಾನವನ್ನು ಸರ್ಕಾರ ಅಧಿಕೃತಗೊಳಿಸಲು ಮುಂದಾಗಿದೆ.



ಮುಖ್ಯಮಂತ್ರಿ ಪರಿಹಾರ ನಿಧಿ ಹೆಸರಿನಲ್ಲಿ ಪೇ ಸಿಎಂ ಪೇ- ಟು ಚೀಫ್ ಮಿನಿಸ್ಟರ್ ರಿಲೀಫ್ ಫಂಡ್ ಎಂಬ ಡಿಜಿಟಲ್ ಆಯಪ್ ಅಭಿವೃದ್ಧಿಪಡಿಸಿ ಈ ಮೂಲಕ ಸರ್ಕಾರ ಅಧಿಕೃತಗೊಳಿಸಲು ಮುಂದಾಗಿದೆ. ಈ ಮೂಲಕ ಸರ್ಕಾರದ ವಿರುದ್ಧದ ಅಭಿಯಾನವನ್ನು ರಾಜ್ಯ ಸರ್ಕಾರ ಪಾಸಿಟಿವ್ ಆಗಿ ತೆಗೆದುಕೊಳ್ಳಲಿದೆ ಎನ್ನಲಾಗಿದೆ.



ಈ ಮೂಲಕ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಸಾರ್ವಜನಿಕರು, ಸಂಘ ಸಂಸ್ಥೆಗಳು ನೆರವು ನೀಡಲು ಸಹಾಯವಾಗುವಂತೆ ಮಾಡಬಹುದು ಎಂದು ರಾಜ್ಯ ಸರ್ಕಾರ ಯೋಜನೆ ರೂಪಿಸುತ್ತಿದೆ ಎನ್ನಲಾಗಿದೆ.



 
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಾಠಿಚಾರ್ಜ ವಿಡಿಯೋ ನೋಡಲು ಸಮಯವಿಲ್ಲ : ಸುಪ್ರೀಮ ಕೋರ್ಟರೈತ ಹುತಾತ್ಮರ ದಿನಾಚರಣೆಯಲ್ಲಿ ಕಳಸಾ–ಬಂಡೂರಿ ಯೋಜನೆಗೆ ವೇಗ ನೀಡುವಂತೆ ಆಗ್ರಹವಾಟ್ಸಪ್ ಮದುವೆ ಆಹ್ವಾನದ ಎಪಿಕೆ ಫೈಲ್ ಕ್ಲಿಕ್ ಮಾಡಿ ₹10 ಲಕ್ಷ ಕಳೆದುಕೊಂಡ ಅಧಿಕಾರಿಮುಖ್ಯಮಂತ್ರಿ ಪ್ರವಾಸದಲ್ಲಿ ವೈದ್ಯಕೀಯ ಭದ್ರತಾ ಲೋಪ: ಡಿಎಚ್ಒಗೆ ಶೋಕಾಸ್ ನೋಟಿಸ್ಗಡಿ ಕನ್ನಡ ಶಾಲೆಗಳ ದುಸ್ಥಿತಿಗೆ ತುರ್ತು ಸ್ಪಂದನೆ ಅಗತ್ಯ: ಸಮಿತಿ ಶಿಫಾರಸುಪ್ರಧಾನಿ ನಿವಾಸದ ಎದುರು ಕಾಂಗ್ರೆಸ್‌ ಧರಣಿ: ರಾಹುಲ್ ಸೇರಿ ವಿಪಕ್ಷ ನಾಯಕರು ಪೊಲೀಸ ವಶಕ್ಕೆಪ್ರತಿಭಟನಾಕಾರರಿಗೆ ಎಎಪಿ ನೆರವು: ಕಾನೂನು, ವೈದ್ಯಕೀಯ ಸಹಾಯಕ್ಕೆ ಸಹಾಯವಾಣಿ ಆರಂಭ112ಗೆ ಕರೆ ಬಂದರೆ ಠಾಣೆ ವ್ಯಾಪ್ತಿಯ ನೆಪ ಬೇಡವಿದ್ಯಾರ್ಥಿಗಳ ಥಳಿತ ಭಾರತೀಯ ಸಂಸ್ಕೃತಿಯಲ್ಲ: ಮೋದಿ, ಅಮಿತ ಶಾ ಕ್ಷಮೆಯಾಚಿಸಲಿಮೇದಾಂತ ಆಸ್ಪತ್ರೆಗೆ ಸೋನಮ್ ವಾಂಗ್ಚುಕ ಸ್ಥಳಾಂತರಕ್ಕೆ ಹೈಕೋರ್ಟ ಅನುಮತಿ