LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ 

ಹುಬ್ಬಳ್ಳಿ : ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಮಂಗಳವಾರ ತಡರಾತ್ರಿ ಹೈಕೋರ್ಟ ಅನುಮತಿ ನೀಡಿದ ಹಿನ್ನೆಲೆ ಹಿಂದೂ ಸಂಘಟನೆಗಳು ಬೆಳಗ್ಗೆ 7.30ಕ್ಕೆ ಗಣೇಶನ ಮೂರ್ತಿಯನ್ನು ತಂದು ಪ್ರತಿಷ್ಠಾಪನೆ ಮಾಡಿವೆ.



ಗಣೇಶ ಮೂರ್ತಿಯನ್ನು ಮಧ್ಯಾಹ್ನ 1 ಗಂಟೆಗೆ ಪ್ರತಿಷ್ಠಾಪನೆಯನ್ನು ಮಾಡಲು ಸಮಯ ನಿಗದಿಯಾಗಿತ್ತು. ಆದರೆ ಬೆಳಿಗ್ಗೆ 7.30ಕ್ಕೆ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ.



ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ವಿವಾದವನ್ನು ಇತ್ಯರ್ಥಪಡಿಸಿದ ಹೈಕೋರ್ಟ, ರಾಣಿ ಚೆನ್ನಮ್ಮ ಗಣೇಶೋತ್ಸವ ಮಹಾಮಂಡಳಿ ಸಮಿತಿಗೆ ಗಣೇಶೋತ್ಸವದ ಜವಾಬ್ದಾರಿಯನ್ನು ನೀಡಿದೆ.



ಈ ನಿಟ್ಟಿನಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮೈದಾನದಲ್ಲಿ ಗಣೇಶನನ್ನು ಪ್ರತಿಷ್ಠಾನ ಮಾಡಲಿರುವ ಮಹಾಮಂಡಳಿ ಸಮಿತಿಯು ಎಲ್ಲ ಸಿದ್ಧತೆಗಳನ್ನು ನಡೆಸಿಕೊಂಡಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಮೈದಾನದ ಸುತ್ತಲೂ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಾಠಿಚಾರ್ಜ ವಿಡಿಯೋ ನೋಡಲು ಸಮಯವಿಲ್ಲ : ಸುಪ್ರೀಮ ಕೋರ್ಟರೈತ ಹುತಾತ್ಮರ ದಿನಾಚರಣೆಯಲ್ಲಿ ಕಳಸಾ–ಬಂಡೂರಿ ಯೋಜನೆಗೆ ವೇಗ ನೀಡುವಂತೆ ಆಗ್ರಹವಾಟ್ಸಪ್ ಮದುವೆ ಆಹ್ವಾನದ ಎಪಿಕೆ ಫೈಲ್ ಕ್ಲಿಕ್ ಮಾಡಿ ₹10 ಲಕ್ಷ ಕಳೆದುಕೊಂಡ ಅಧಿಕಾರಿಮುಖ್ಯಮಂತ್ರಿ ಪ್ರವಾಸದಲ್ಲಿ ವೈದ್ಯಕೀಯ ಭದ್ರತಾ ಲೋಪ: ಡಿಎಚ್ಒಗೆ ಶೋಕಾಸ್ ನೋಟಿಸ್ಗಡಿ ಕನ್ನಡ ಶಾಲೆಗಳ ದುಸ್ಥಿತಿಗೆ ತುರ್ತು ಸ್ಪಂದನೆ ಅಗತ್ಯ: ಸಮಿತಿ ಶಿಫಾರಸುಪ್ರಧಾನಿ ನಿವಾಸದ ಎದುರು ಕಾಂಗ್ರೆಸ್‌ ಧರಣಿ: ರಾಹುಲ್ ಸೇರಿ ವಿಪಕ್ಷ ನಾಯಕರು ಪೊಲೀಸ ವಶಕ್ಕೆಪ್ರತಿಭಟನಾಕಾರರಿಗೆ ಎಎಪಿ ನೆರವು: ಕಾನೂನು, ವೈದ್ಯಕೀಯ ಸಹಾಯಕ್ಕೆ ಸಹಾಯವಾಣಿ ಆರಂಭ112ಗೆ ಕರೆ ಬಂದರೆ ಠಾಣೆ ವ್ಯಾಪ್ತಿಯ ನೆಪ ಬೇಡವಿದ್ಯಾರ್ಥಿಗಳ ಥಳಿತ ಭಾರತೀಯ ಸಂಸ್ಕೃತಿಯಲ್ಲ: ಮೋದಿ, ಅಮಿತ ಶಾ ಕ್ಷಮೆಯಾಚಿಸಲಿಮೇದಾಂತ ಆಸ್ಪತ್ರೆಗೆ ಸೋನಮ್ ವಾಂಗ್ಚುಕ ಸ್ಥಳಾಂತರಕ್ಕೆ ಹೈಕೋರ್ಟ ಅನುಮತಿ