LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಶಿವ ಸೇನೆ ಕಾರ್ಯಕರ್ತರಿಂದ ಕರ್ನಾಟಕದ ಬಸ್ಸಿಗೆ ಜೈ ಮಹಾರಾಷ್ಟ್ರ ಸ್ಟಿಕ್ಕರ್

ಬೆಳಗಾವಿ: ಕೊಲ್ಲಾಪುರದಲ್ಲಿ ಶಿವ ಸೇನೆಯ ಕಾರ್ಯಕರ್ತರು ಕರ್ನಾಟಕದ ಬಸ್ಸಿಗೆ ಜೈ ಮಹಾರಾಷ್ಟ್ರ ಎಂಬ ಸ್ಟಿಕ್ಕರ್ ಅಂಟಿಸಿದ್ದಾರೆ. ಪುಣೆಯಿಂದ ಹಳಿಯಾಳಕ್ಕೆ ಹೊರಟಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸಿಗೆ ಜೈ ಮಹಾರಾಷ್ಟ್ರ ಸ್ಟಿಕ್ಕರ್ ಅಂಟಿಸಿರುವ ಈ ಘಟನೆ ಸೋಮವಾರ ನಡೆದಿದೆ.



ಬೆಳಗಾವಿಯಲ್ಲಿ ವಿಧಾನಮಂಡಲದ ಅಧಿವೇಶನಕ್ಕೆ ಪರ್ಯಾಯವಾಗಿ ಮಹಾರಾಷ್ಟ್ರ ಏಕೀಕರಣ ಸಮಿತಿ ಮಹಾಮೇಳಾವ ಹಮ್ಮಿಕೊಂಡಿದ್ದು ಇದಕ್ಕೆ ಬೆಳಗಾವಿ ಜಿಲ್ಲಾಡಳಿತ ನಿಷೇಧ ಹೇರಿದೆ. ಈ ಹಿನ್ನೆಲೆಯಲ್ಲಿ ಕೊಲ್ಲಾಪುರದಲ್ಲಿ ಶಿವ ಸೇನೆ ಕಾರ್ಯಕರ್ತರು ಅಲ್ಲಿನ ಬಸ್ ನಿಲ್ದಾಣದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಸಂಚಾರ ತಡೆದು ಜೈ ಮಹಾರಾಷ್ಟ್ರ ಸ್ಟಿಕರ್ ಅಂಟಿಸಿದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಾಠಿಚಾರ್ಜ ವಿಡಿಯೋ ನೋಡಲು ಸಮಯವಿಲ್ಲ : ಸುಪ್ರೀಮ ಕೋರ್ಟರೈತ ಹುತಾತ್ಮರ ದಿನಾಚರಣೆಯಲ್ಲಿ ಕಳಸಾ–ಬಂಡೂರಿ ಯೋಜನೆಗೆ ವೇಗ ನೀಡುವಂತೆ ಆಗ್ರಹವಾಟ್ಸಪ್ ಮದುವೆ ಆಹ್ವಾನದ ಎಪಿಕೆ ಫೈಲ್ ಕ್ಲಿಕ್ ಮಾಡಿ ₹10 ಲಕ್ಷ ಕಳೆದುಕೊಂಡ ಅಧಿಕಾರಿಮುಖ್ಯಮಂತ್ರಿ ಪ್ರವಾಸದಲ್ಲಿ ವೈದ್ಯಕೀಯ ಭದ್ರತಾ ಲೋಪ: ಡಿಎಚ್ಒಗೆ ಶೋಕಾಸ್ ನೋಟಿಸ್ಗಡಿ ಕನ್ನಡ ಶಾಲೆಗಳ ದುಸ್ಥಿತಿಗೆ ತುರ್ತು ಸ್ಪಂದನೆ ಅಗತ್ಯ: ಸಮಿತಿ ಶಿಫಾರಸುಪ್ರಧಾನಿ ನಿವಾಸದ ಎದುರು ಕಾಂಗ್ರೆಸ್‌ ಧರಣಿ: ರಾಹುಲ್ ಸೇರಿ ವಿಪಕ್ಷ ನಾಯಕರು ಪೊಲೀಸ ವಶಕ್ಕೆಪ್ರತಿಭಟನಾಕಾರರಿಗೆ ಎಎಪಿ ನೆರವು: ಕಾನೂನು, ವೈದ್ಯಕೀಯ ಸಹಾಯಕ್ಕೆ ಸಹಾಯವಾಣಿ ಆರಂಭ112ಗೆ ಕರೆ ಬಂದರೆ ಠಾಣೆ ವ್ಯಾಪ್ತಿಯ ನೆಪ ಬೇಡವಿದ್ಯಾರ್ಥಿಗಳ ಥಳಿತ ಭಾರತೀಯ ಸಂಸ್ಕೃತಿಯಲ್ಲ: ಮೋದಿ, ಅಮಿತ ಶಾ ಕ್ಷಮೆಯಾಚಿಸಲಿಮೇದಾಂತ ಆಸ್ಪತ್ರೆಗೆ ಸೋನಮ್ ವಾಂಗ್ಚುಕ ಸ್ಥಳಾಂತರಕ್ಕೆ ಹೈಕೋರ್ಟ ಅನುಮತಿ