LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಬಳ್ಳಾರಿ ಪೋಲೀಸರ ವಿರುದ್ಧವೇ ದೂರು ನೀಡಿದ ಜನಾರ್ದನ ರೆಡ್ಡಿ

 



ಬಳ್ಳಾರಿ : ಬಳ್ಳಾರಿ ಗಲಾಟೆ-ಫೈರಿಂಗ್ ಪ್ರಕರಣ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಬಳ್ಳಾರಿಯಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಶಾಸಕ ಜನಾರ್ಧನ ರೆಡ್ಡಿ ಪೊಲೀಸ್ ಅಧಿಕಾರಿಗಳ ವಿರುದ್ಧವೇ ದೂರು ನೀಡಿದ್ದಾರೆ.



ಬಳ್ಳಾರಿ ಎ ಎಸ್ ಪಿ ರವಿಕುಮಾರ್, ಡಿಎಸ್ ಪಿ ಚಂದ್ರಕಾಂತ್ ನಂದಾರೆಡ್ದಿ ಹಾಗೂ ಶಾಸಕ ಭರತ್ ರೆಡ್ಡಿ ವಿರುದ್ಧ ಬ್ರೂಸ್ ಪೇಟೆ ಠಾಣೆಯಲ್ಲಿ ಜನಾರ್ಧನ ರೆಡ್ಡಿ ದೂರು ನೀಡಿದ್ದಾರೆ. ದೂರು ನೀಡಿದರೂ ಕೂಡ ಪೊಲೀಸರು ಎಫ್ ಐ ಆರ್ ದಾಖಲಿಸುತ್ತಿಲ್ಲ ಎಂದು ಜನಾರ್ಧನ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.



ಈಗಾಗಲೇ ನೀಡಿರುವ ದೂರಿನ ಜೊತೆ ಇದನ್ನೂ ಪರಿಗಣಿಸಲಾಗುವುದು ಎಂದು ಹಿಂಬರಹ ಕೊಟ್ಟಿದ್ದಾರೆ. ನಾನು ಕೊಟ್ಟ ದೂರು ಬೇರೆ. ಹಿಂಬರಹ ಕೊಟ್ಟಿದ್ದೇ ಬೇರೆ. ನನ್ನ ದೂರಿನ ಬಗ್ಗೆ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸುತ್ತಿಲ್ಲ. ಈ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಾಠಿಚಾರ್ಜ ವಿಡಿಯೋ ನೋಡಲು ಸಮಯವಿಲ್ಲ : ಸುಪ್ರೀಮ ಕೋರ್ಟರೈತ ಹುತಾತ್ಮರ ದಿನಾಚರಣೆಯಲ್ಲಿ ಕಳಸಾ–ಬಂಡೂರಿ ಯೋಜನೆಗೆ ವೇಗ ನೀಡುವಂತೆ ಆಗ್ರಹವಾಟ್ಸಪ್ ಮದುವೆ ಆಹ್ವಾನದ ಎಪಿಕೆ ಫೈಲ್ ಕ್ಲಿಕ್ ಮಾಡಿ ₹10 ಲಕ್ಷ ಕಳೆದುಕೊಂಡ ಅಧಿಕಾರಿಮುಖ್ಯಮಂತ್ರಿ ಪ್ರವಾಸದಲ್ಲಿ ವೈದ್ಯಕೀಯ ಭದ್ರತಾ ಲೋಪ: ಡಿಎಚ್ಒಗೆ ಶೋಕಾಸ್ ನೋಟಿಸ್ಗಡಿ ಕನ್ನಡ ಶಾಲೆಗಳ ದುಸ್ಥಿತಿಗೆ ತುರ್ತು ಸ್ಪಂದನೆ ಅಗತ್ಯ: ಸಮಿತಿ ಶಿಫಾರಸುಪ್ರಧಾನಿ ನಿವಾಸದ ಎದುರು ಕಾಂಗ್ರೆಸ್‌ ಧರಣಿ: ರಾಹುಲ್ ಸೇರಿ ವಿಪಕ್ಷ ನಾಯಕರು ಪೊಲೀಸ ವಶಕ್ಕೆಪ್ರತಿಭಟನಾಕಾರರಿಗೆ ಎಎಪಿ ನೆರವು: ಕಾನೂನು, ವೈದ್ಯಕೀಯ ಸಹಾಯಕ್ಕೆ ಸಹಾಯವಾಣಿ ಆರಂಭ112ಗೆ ಕರೆ ಬಂದರೆ ಠಾಣೆ ವ್ಯಾಪ್ತಿಯ ನೆಪ ಬೇಡವಿದ್ಯಾರ್ಥಿಗಳ ಥಳಿತ ಭಾರತೀಯ ಸಂಸ್ಕೃತಿಯಲ್ಲ: ಮೋದಿ, ಅಮಿತ ಶಾ ಕ್ಷಮೆಯಾಚಿಸಲಿಮೇದಾಂತ ಆಸ್ಪತ್ರೆಗೆ ಸೋನಮ್ ವಾಂಗ್ಚುಕ ಸ್ಥಳಾಂತರಕ್ಕೆ ಹೈಕೋರ್ಟ ಅನುಮತಿ