LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಸ್ಕೂಟಿಯಲ್ಲಿದ್ದ 5 ಲಕ್ಷ ರೂ. ಕದ್ದು ಖದೀಮರು ಎಸ್ಕೇಪ್

ಧಾರವಾಡ: ಸ್ಕೂಟಿಯಲ್ಲಿದ್ದ 5 ಲಕ್ಷ ರೂ. ಕದ್ದು ಕಳ್ಳರು ಪರಾರಿಯಾಗಿರುವ ಘಟನೆ ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿ ನಡೆದಿದೆ.



ಅಹಮ್ಮದಬಾದ ನಿವಾಸಿ ವಿಜಯಕುಮಾರ ಜೈನ್ ಎಂಬುವರ ಹಣ ಕಳ್ಳತನವಾಗಿದ್ದು ವಿಜಯಕುಮಾರ ಮನೆ ವ್ಯವಹಾರಕ್ಕಾಗಿ 5 ಲಕ್ಷ ಹಣ ತೆಗೆದುಕೊಂಡು ಹೋಗುತ್ತಿದ್ದರು. ಇದನ್ನು ಗಮನಿಸಿದ್ದ ಖದೀಮರು ವಿಜಯಕುಮಾರ ನನ್ನ ಫಾಲೋ ಮಾಡಿದ್ದಾರೆ.



ದೇಶಪಾಂಡೆ ನಗರದಲ್ಲಿ ಟ್ರಾಫಿಕ್ ಜಾಮ್ ಸಮಯದಲ್ಲಿ ಖದೀಮರು ಸ್ಕೂಟಿಯಲ್ಲಿದ್ದ 5 ಲಕ್ಷ ತೆಗೆದುಕೊಂಡು ಪರಾರಿ​ ಆಗಿದ್ದಾರೆ. ಕಳ್ಳರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ' ಗೊತ್ತುವಳಿ ಅಂಗೀಕರಿಸಿ; ಸರ್ಕಾರಕ್ಕೆ ನಾಗಮೋಹನ ದಾಸ್ ಪತ್ರಆಸ್ತಿ ಆಸೆಗೆ ಮೈದುನರ ಹತ್ಯೆ; ಯರಗಟ್ಟಿಯ ಅವಳಿ ಕೊಲೆ ಪ್ರಕರಣ ಭೇದಿಸಿದ ಪೊಲೀಸರುಶಾಂತಿಯುತ ಹೋರಾಟವನ್ನೂ ಸಹಿಸದ ಮೋದಿ ಸರ್ಕಾರ: ರಾಹುಲ್ ಗಾಂಧಿಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 8 ಸಾವು, 9 ಮಂದಿಗೆ ಗಂಭೀರ ಗಾಯಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನವಾಂಗ್ಚುಕ ಆಸ್ಪತ್ರೆಗೆ ದಾಖಲಾದ ಬೆನ್ನಲ್ಲೇ ಅಭಿಜೀತ ದೀಪ್ಕೆ ಉಪವಾಸ ಆರಂಭ: ‘ಚಲೋ ಸಂಸದ’ ಹೋರಾಟ ಮುಂದುವರಿಕೆ ಘೋಷಣೆಯಶಸ್ವಿಯಾಗಿ ನಭಕ್ಕೆ ಚಿಮ್ಮಿದ ‘ವಿಕ್ರಮ–1’ಜಂತರ್ ಮಂತರ್‌ನಲ್ಲಿ ಅಭಿಜೀತ ಮೇಲೆ ನೀಲಿ ಶಾಯಿ ಎರಚಿದ ಮಹಿಳೆವಾಂಗ್ಚುಕ ಹೋರಾಟ ಇಲ್ಲಿಗೇ ಮುಗಿಯದು, ಸಂಸತ್ತಲ್ಲೂ ಪ್ರಸ್ತಾಪಿಸುವೆವು : ಶರದ ಪವಾರವಾಂಗ್ಚುಕರನ್ನು ಬಲವಂತವಾಗಿ ಆಸ್ಪತ್ರೆಗೆ ಹೊತ್ತೊಯ್ದ ಪೊಲೀಸರು; ಹೋರಾಟ ಮತ್ತಷ್ಟು ತೀವ್ರ