LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಸ್ಕೂಟಿಯಲ್ಲಿದ್ದ 5 ಲಕ್ಷ ರೂ. ಕದ್ದು ಖದೀಮರು ಎಸ್ಕೇಪ್

ಧಾರವಾಡ: ಸ್ಕೂಟಿಯಲ್ಲಿದ್ದ 5 ಲಕ್ಷ ರೂ. ಕದ್ದು ಕಳ್ಳರು ಪರಾರಿಯಾಗಿರುವ ಘಟನೆ ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿ ನಡೆದಿದೆ.



ಅಹಮ್ಮದಬಾದ ನಿವಾಸಿ ವಿಜಯಕುಮಾರ ಜೈನ್ ಎಂಬುವರ ಹಣ ಕಳ್ಳತನವಾಗಿದ್ದು ವಿಜಯಕುಮಾರ ಮನೆ ವ್ಯವಹಾರಕ್ಕಾಗಿ 5 ಲಕ್ಷ ಹಣ ತೆಗೆದುಕೊಂಡು ಹೋಗುತ್ತಿದ್ದರು. ಇದನ್ನು ಗಮನಿಸಿದ್ದ ಖದೀಮರು ವಿಜಯಕುಮಾರ ನನ್ನ ಫಾಲೋ ಮಾಡಿದ್ದಾರೆ.



ದೇಶಪಾಂಡೆ ನಗರದಲ್ಲಿ ಟ್ರಾಫಿಕ್ ಜಾಮ್ ಸಮಯದಲ್ಲಿ ಖದೀಮರು ಸ್ಕೂಟಿಯಲ್ಲಿದ್ದ 5 ಲಕ್ಷ ತೆಗೆದುಕೊಂಡು ಪರಾರಿ​ ಆಗಿದ್ದಾರೆ. ಕಳ್ಳರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಾಠಿಚಾರ್ಜ ವಿಡಿಯೋ ನೋಡಲು ಸಮಯವಿಲ್ಲ : ಸುಪ್ರೀಮ ಕೋರ್ಟರೈತ ಹುತಾತ್ಮರ ದಿನಾಚರಣೆಯಲ್ಲಿ ಕಳಸಾ–ಬಂಡೂರಿ ಯೋಜನೆಗೆ ವೇಗ ನೀಡುವಂತೆ ಆಗ್ರಹವಾಟ್ಸಪ್ ಮದುವೆ ಆಹ್ವಾನದ ಎಪಿಕೆ ಫೈಲ್ ಕ್ಲಿಕ್ ಮಾಡಿ ₹10 ಲಕ್ಷ ಕಳೆದುಕೊಂಡ ಅಧಿಕಾರಿಮುಖ್ಯಮಂತ್ರಿ ಪ್ರವಾಸದಲ್ಲಿ ವೈದ್ಯಕೀಯ ಭದ್ರತಾ ಲೋಪ: ಡಿಎಚ್ಒಗೆ ಶೋಕಾಸ್ ನೋಟಿಸ್ಗಡಿ ಕನ್ನಡ ಶಾಲೆಗಳ ದುಸ್ಥಿತಿಗೆ ತುರ್ತು ಸ್ಪಂದನೆ ಅಗತ್ಯ: ಸಮಿತಿ ಶಿಫಾರಸುಪ್ರಧಾನಿ ನಿವಾಸದ ಎದುರು ಕಾಂಗ್ರೆಸ್‌ ಧರಣಿ: ರಾಹುಲ್ ಸೇರಿ ವಿಪಕ್ಷ ನಾಯಕರು ಪೊಲೀಸ ವಶಕ್ಕೆಪ್ರತಿಭಟನಾಕಾರರಿಗೆ ಎಎಪಿ ನೆರವು: ಕಾನೂನು, ವೈದ್ಯಕೀಯ ಸಹಾಯಕ್ಕೆ ಸಹಾಯವಾಣಿ ಆರಂಭ112ಗೆ ಕರೆ ಬಂದರೆ ಠಾಣೆ ವ್ಯಾಪ್ತಿಯ ನೆಪ ಬೇಡವಿದ್ಯಾರ್ಥಿಗಳ ಥಳಿತ ಭಾರತೀಯ ಸಂಸ್ಕೃತಿಯಲ್ಲ: ಮೋದಿ, ಅಮಿತ ಶಾ ಕ್ಷಮೆಯಾಚಿಸಲಿಮೇದಾಂತ ಆಸ್ಪತ್ರೆಗೆ ಸೋನಮ್ ವಾಂಗ್ಚುಕ ಸ್ಥಳಾಂತರಕ್ಕೆ ಹೈಕೋರ್ಟ ಅನುಮತಿ