LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಗೋಕಾಕದಲ್ಲಿ “ಮತ ಕಳ್ಳ ಗದ್ದುಗೆ ಬಿಡು” ಸಹಿ ಸಂಗ್ರಹ ಅಭಿಯಾನ

ಗೋಕಾಕ, 26 : ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಡಾ. ಮಹಾಂತೇಶ ಕಡಾಡಿಯವರ ನೇತೃತ್ವದಲ್ಲಿ "ಮತ ಕಳ್ಳ ಗದ್ದುಗೆ ಬಿಡು" ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಲಾಯಿತು.



ಈ ಸಂದರ್ಭದಲ್ಲಿ ಮಾತನಾಡಿದ ಡಾ. ಮಹಾಂತೇಶ ಕಡಾಡಿಯವರು ಗೋಕಾಕ ವಿಧಾನಸಭಾ ಮತಕ್ಷೇತ್ರದಲ್ಲಿ ಅಕ್ರಮ ಮತಗಳು ಕಂಡು ಬಂದರೆ ಕೂಡಲೇ ನಮಗೆ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಕರೆ ನೀಡಿದರು. ಜೊತೆಗೆ ಗೋಕಾಕ ನಗರದಲ್ಲಿ ಮತದಾರರ ಬೂತ್ ಗಳನ್ನು ಬದಲಾವಣೆ ಮಾಡುವ ಮೂಲಕ ಅತಂತ್ರ ಸ್ಥಿತಿಗೆ ತಂದು ಸಮಸ್ಯೆ ತಂದೊಡ್ಡುತ್ತಿದ್ದಾರೆ. ಇದರ ಬಗ್ಗೆ ಮತದಾರರು ಜಾಗೃತರಾಗಬೇಕೆಂದು ಸಲಹೆ ನೀಡಿದರು.



ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಅಶೋಕ್ ಪೂಜಾರ, ಗೋಕಾಕ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಾಕೀರ ನದಾಫ ಸೇರಿದಂತೆ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ