LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಲಂಚ ಪಡೆಯುತ್ತಿದ್ದ ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸರು 

ಕಲಬುರಗಿ: ಜಿಲ್ಲೆಯಲ್ಲಿ ಮರಳು‌ ಸಾಗಣೆಗೆ ಲಂಚ ಪಡೆಯುತ್ತಿದ್ದ ಮೂವರು ಪೊಲೀಸರು ಲೋಕಾಯುಕ್ತ ಅಧಿಕಾರಿಗಳ ಬಲೆ ಬಿದ್ದಿದ್ದಾರೆ.



ಜೇವರ್ಗಿ ಠಾಣೆ ಇನ್ಸ್​ಪೆಕ್ಟರ್ ಹಾಗೂ ಇಬ್ಬರು ಕಾನ್ಸಟೇಬಲ್‌ಗಳನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.



ಮರಳು ವ್ಯಾಪಾರಿ ಅಖಿಲ್ ಅವರ ಬಳಿ 10 ಸಾವಿರ ರೂ. ಲಂಚದ ಬೇಡಿಕೆ ಇಟ್ಟಿದ್ದ ಶಿವರಾಯ ಅರಳಗುಂಡಗಿ, ಜೇವರ್ಗಿ ಪೊಲೀಸ್ ಠಾಣೆಯ ಹಿಂಭಾಗದಲ್ಲಿ ಹಣ ಪಡೆಯುವಾಗ ಲೋಕಾಯುಕ್ತರು ದಾಳಿ ನಡೆಸಿದ್ದರು. ಈ ವೇಳೆ ಶಿವರಾಯ ಹಣದ ಸಮೇತ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ ಎನ್ನಲಾಗುತ್ತಿದೆ.



 



 

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣಸಮಾಜದ ಜಟಿಲ ಸಮಸ್ಯೆಗಳ ಪರಿಹಾರಕ್ಕೆ ಸಂಘಟನೆಗಳು ಮುಂದಾಗಲಿ: ಡಾ. ಅಲ್ಲಮಪ್ರಭು ಶ್ರೀ