LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಮರಕಂಬಿ ಗ್ರಾಮದ ಸಕ್ಕರೆ ಕಾರ್ಖಾನೆ ಬಾಯ್ಲರ್ ಸ್ಪೋಟ ಇಬ್ಬರ ಸಾವು

 



ಬೆಳಗಾವಿ : ಬೈಲಹೊಂಗಲ ತಾಲೂಕು ಮರಕಂಬಿ ಗ್ರಾಮದ

ಇನಾಮದಾರ ಸಕ್ಕರೆ ಕಾರ್ಖಾನೆಯಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಬಾಯ್ಲರ್ ಸ್ಪೋಟದಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು ಆರು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಬೆಳಗಾವಿ ಮತ್ತು ಬೈಲಹೊಂಗಲ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ.



ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಅವರು ಬುಧವಾರ ಮಧ್ಯಾಹ್ನ 2 ಗಂಟೆಗೆ ಮರಕುಂಬಿ ಗ್ರಾಮದ ಇನಾಮದಾರ ಸಕ್ಕರೆ ಕಾರ್ಖಾನೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಬಿಸಿ ಪದಾರ್ಥ (ಮಳ್ಳಿ) ಮೈಮೇಲೆ ಬಿದ್ದು ಗಾಯವಾಗಿದೆ. ದೂರು ಆಧರಿಸಿ ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ. ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಗದದ ಕಡತಗಳಿಗೆ ವಿದಾಯ: ಪಾಲಿಕೆ ಪಿಐಡಿ ಸೇವೆ ಸಂಪೂರ್ಣ ಆನ್‌ಲೈನ್‌ಗೆಮಾಡೆಲ್ ಲಗೇಜ್‌ನಲ್ಲಿ 11.82 ಕೋಟಿ ರೂ. ಮೌಲ್ಯದ ಗಾಂಜಾ ಪತ್ತೆಕಿವೀಸ್ ಕ್ರಿಕೆಟ್‌ನ ಸುವರ್ಣ ಅಧ್ಯಾಯ ಅಂತ್ಯ; ವಿಲಿಯಮ್ಸನ್ ನಿವೃತ್ತಿನಿನ್ನೆ ಇಸ್ರೇಲ್‌ ದಾಳಿಗೆ ಬೆಂಬಲ, ಇಂದು ಪುತ್ರನಿಗಾಗಿ ಕಣ್ಣೀರು: ಹಳೆಯ ಪೋಸ್ಟಗಳು ವೈರಲ್!ಮಾವಿನ ಹಣ್ಣು ಸೇವಿಸಿ ಬೀದರ ಮೂಲದ ಇಬ್ಬರು ಸಹೋದರಿಯರ ಸಾವುಕರ್ನಾಟಕದ ನೀರಿನ ಹಕ್ಕಿಗೆ ದೆಹಲಿಯಲ್ಲಿ ಧ್ವನಿ : ಕೃಷ್ಣಾ ತೀರ್ಪಿನಿಂದ ಮಹದಾಯಿ ತನಕ ಬಾಕಿ ಬೇಡಿಕೆಗಳಿಗೆ ವೇಗ ನೀಡುವಂತೆ ಒತ್ತಾಯಧರ್ಮಸ್ಥಳ ವಿಚಾರದಲ್ಲಿ ದೊಡ್ಡ ಷಡ್ಯಂತ್ರ: ವಿಜಯೇಂದ್ರ ಆರೋಪಇವಿಎಂಗಳ ಭಸ್ಮ : ಕೋಲ್ಕತ್ತಾ ಕಟ್ಟಡ ಅಗ್ನಿ ಅವಘಡದ ಹಿಂದೆ ಸಂಚು ಶಂಕೆಕಾನೂನಿನ ಭಯ ಮಾಯವೇ? ರಸ್ತೆಯಲ್ಲಿ ಉಗುಳಬೇಡಿ ಎಂದ ವೃದ್ಧನಿಗೆ ಅಶ್ಲೀಲ ಪದಗಳಿಂದ ನಿಂದಿಸಿ ಹಲ್ಲೆಭಾರತದಲ್ಲಿನ ಅಸಮಾನತೆ ಕುರಿತ ಅಧ್ಯಯನಕ್ಕೆ ಅರ್ಥಶಾಸ್ತ್ರಜ್ಞ ಜೀನ್ ಡ್ರೇಝ್‌ಗೆ ಪ್ರಶಸ್ತಿ