LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಮುಸ್ಲಿಮರಿಗೆ ಮತದಾನದ ಹಕ್ಕು ಕೊಡಬಾರದು ಎಂದಿದ್ದ ಸ್ವಾಮಿಗೆ ನೋಟೀಸ

ಬೆಂಗಳೂರು : ಮುಸ್ಲಿಮರಿಗೆ ಮತದಾನದ ಹಕ್ಕು ನಿರಾಕರಣೆ ಮಾಡುವ ಕಾನೂನು ತರಬೇಕು ಎಂದು ಹೇಳಿದ್ದ ವಿಶ್ವ ಒಕ್ಕಲಿಗ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮಿ ವಿರುದ್ಧ ಎಫ್​ಐಆರ್​ ದಾಖಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಲಾಗಿದೆ.



ಡಿ.2ರಂದು ಬೆಳಗ್ಗೆ 11ಕ್ಕೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ ಉಪ್ಪಾರಪೇಟೆ ಠಾಣೆ ಪೊಲೀಸರಿಂದ ನೋಟಿಸ್ ಜಾರಿ ಮಾಡಲಾಗಿದೆ. ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಬಿಎನ್​​ಎಸ್ ಸೆಕ್ಷನ್ 299 ರ ಅಡಿಯಲ್ಲಿ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.



ವಕ್ಫ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಅವರು ದೇಶದ ನಾಗರಿಕರಾದ ಮುಸ್ಲಿಮರಿಗೆ ಮತದಾನದ ಹಕ್ಕು ನಿರಾಕರಿಸಬೇಕು ಎಂದಿದ್ದು ವಿವಾದಕ್ಕೆ ಕಾರಣವಾಗಿತ್ತು.

ನಂತರ ಈ ಹೇಳಿಕೆ ಕುರಿತು ವಿವಾದ ಸ್ವಾಮೀಜಿ ವಿಷಾದಿಸಿದ್ದರು. ಬಾಯಿ ತಪ್ಪಿ ಆಡಿದ ಮಾತಾಗಿದೆ. ಹಾಗೆ ಹೇಳಬಾರದಾಗಿತ್ತು. ಮುಸ್ಲಿಮರು ಭಾರತೀಯರೇ ಹೊರತು ಬೇರೆ ಯಾರೂ ಅಲ್ಲ. ದಯವಿಟ್ಟು ಈ ವಿಚಾರವನ್ನು ಇಲ್ಲಿಗೇ ಬಿಟ್ಟುಬಿಡಿ ಎಂದು ಸ್ವಾಮೀಜಿ ಮನವಿ ಮಾಡಿದ್ದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಾಠಿಚಾರ್ಜ ವಿಡಿಯೋ ನೋಡಲು ಸಮಯವಿಲ್ಲ : ಸುಪ್ರೀಮ ಕೋರ್ಟರೈತ ಹುತಾತ್ಮರ ದಿನಾಚರಣೆಯಲ್ಲಿ ಕಳಸಾ–ಬಂಡೂರಿ ಯೋಜನೆಗೆ ವೇಗ ನೀಡುವಂತೆ ಆಗ್ರಹವಾಟ್ಸಪ್ ಮದುವೆ ಆಹ್ವಾನದ ಎಪಿಕೆ ಫೈಲ್ ಕ್ಲಿಕ್ ಮಾಡಿ ₹10 ಲಕ್ಷ ಕಳೆದುಕೊಂಡ ಅಧಿಕಾರಿಮುಖ್ಯಮಂತ್ರಿ ಪ್ರವಾಸದಲ್ಲಿ ವೈದ್ಯಕೀಯ ಭದ್ರತಾ ಲೋಪ: ಡಿಎಚ್ಒಗೆ ಶೋಕಾಸ್ ನೋಟಿಸ್ಗಡಿ ಕನ್ನಡ ಶಾಲೆಗಳ ದುಸ್ಥಿತಿಗೆ ತುರ್ತು ಸ್ಪಂದನೆ ಅಗತ್ಯ: ಸಮಿತಿ ಶಿಫಾರಸುಪ್ರಧಾನಿ ನಿವಾಸದ ಎದುರು ಕಾಂಗ್ರೆಸ್‌ ಧರಣಿ: ರಾಹುಲ್ ಸೇರಿ ವಿಪಕ್ಷ ನಾಯಕರು ಪೊಲೀಸ ವಶಕ್ಕೆಪ್ರತಿಭಟನಾಕಾರರಿಗೆ ಎಎಪಿ ನೆರವು: ಕಾನೂನು, ವೈದ್ಯಕೀಯ ಸಹಾಯಕ್ಕೆ ಸಹಾಯವಾಣಿ ಆರಂಭ112ಗೆ ಕರೆ ಬಂದರೆ ಠಾಣೆ ವ್ಯಾಪ್ತಿಯ ನೆಪ ಬೇಡವಿದ್ಯಾರ್ಥಿಗಳ ಥಳಿತ ಭಾರತೀಯ ಸಂಸ್ಕೃತಿಯಲ್ಲ: ಮೋದಿ, ಅಮಿತ ಶಾ ಕ್ಷಮೆಯಾಚಿಸಲಿಮೇದಾಂತ ಆಸ್ಪತ್ರೆಗೆ ಸೋನಮ್ ವಾಂಗ್ಚುಕ ಸ್ಥಳಾಂತರಕ್ಕೆ ಹೈಕೋರ್ಟ ಅನುಮತಿ