LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಗಾಲ್ಫ ಮೈದಾನದಲ್ಲಿ ಆನೆಗಳ ಸಹಾಯದಿಂದ ಚಿರತೆ ಕಾರ್ಯಾಚರಣೆ ಆರಂಭ 

ಬೆಳಗಾವಿ: ನಗರದ ಗಾಲ್ಫ್ ಮೈದಾನದಲ್ಲಿ ಕಳೆದ 19 ದಿನಗಳಿಂದ ಅವಿತುಕೊಂಡಿರುವ ಚಿರತೆ ಸೆರೆ ಹಿಡಿಯಲು ಶಿವಮೊಗ್ಗದ ಸಕ್ರೇಬೈಲು ಆನೆಬಿಡಾರದಿಂದ ಬಂದ ಎರಡು ಆನೆಗಳು ಕಾರ್ಯಾಚರಣೆ ಆರಂಭಿಸಿವೆ.



ಚಿರತೆ ಸೆರೆ ಕಾರ್ಯಾಚರಣೆಗೆ ಆಗಮಿಸಿರುವ ಈ ಎರಡೂ ಆನೆ‌ಗಳು ಈಗಾಗಲೇ ಗಾಲ್ಫ್ ಕೋರ್ಸ್ ನ ಪೊದೆಯೊಳಗೆ‌ ನುಗ್ಗಿವೆ.



ವನ್ಯಜೀವಿ ತಜ್ಞ ಡಾ. ವಿನಯ ನೇತೃತ್ವದಲ್ಲಿ ಈ ವಿಶೇಷ ತಂಡ ಬಂದಿದೆ. ಸಕ್ರೇಬೈಲು ಬಿಡಾರದ ಅರ್ಜುನ ಹಾಗೂ ಆಲೆ ಆನೆ ಬಂದಿವೆ. ವೈದ್ಯರು, ಸಹಾಯಕ ಸಿಬ್ಬಂದಿ, ಸೇರಿದಂತೆ 8 ಜನರ ತಂಡ ಆಗಮಿಸಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ