LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Local News

ಕರವೇ ಕಾರ್ಯಕರ್ತರ ತಡೆಗೆ ಹೆದ್ದಾರಿಯಲ್ಲಿ ಪೊಲೀಸ್ ಸರ್ಪಗಾವಲು; ಹಲವರು ಪೊಲೀಸ ವಶಕ್ಕೆ

ಬೆಳಗಾವಿ : ರಾಜ್ಯ ಪ್ರವೇಶಕ್ಕೆ ಮಹಾರಾಷ್ಟ್ರ ಸಚಿವರಿಗೆ ಸರಕಾರ ನಿಷೇಧ ವಿಧಿಸಿದ್ದು ಅದರಂತೆ  ಪರ ಸ್ಥಳಗಳಿಂದ ಬೆಳಗಾವಿಗೆ ಆಗಮಿಸುತ್ತಿರುವ ಕನ್ನಡ ಕಾರ್ಯಕರ್ತರನ್ನು ಸಹ ವಶಕ್ಕೆ ಪಡೆಯುತ್ತಿದ್ದಾರೆ. ಈಗಾಗಲೇ ಸುಮಾರು 20 ಕರವೇ ಕಾರ್ಯಕರ್ತರನ್ನು ಹಿರೇಬಾಗೇವಾಡಿ ಟೋಲ್ ಪ್ಲಾಝಾ ಬಳಿ ವಶಕ್ಕೆ ಪಡೆಯಲಾಗಿದೆ.



ರಾಜ್ಯ ಸರಕಾರದ ಮರಾಠಿ ಓಲೈಕೆ, ಕನ್ನಡ ಧ್ವಜ ಹಿಡಿದ ವಿದ್ಯಾರ್ಥಿಯ ಮೇಲೆ ಹಲ್ಲೆ, ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ಪೊಲೀಸ್ ಅಧಿಕಾರಿಗಳ ಕುರಿತು ಇನ್ನೂ ಕ್ರಮ ಜರುಗಿಸದೇ ಇರುವ ಕುರಿತು ನಾರಾಯಣಗೌಡ ನೇತೃತ್ವಡ ಕರ್ನಾಟಕ ರಕ್ಷಣಾ ವೇದಿಕೆ ಇಂದು 12 ಗಂಟೆಗೆ ಬೆಳಗಾವಿ ರಾಣಿ ಚನ್ನಮ್ಮ ವೃತ್ತದಲ್ಲಿ ಸಭೆ ಆಯೋಜನೆ ಮಾಡಿದೆ. ಇದರಲ್ಲಿ ಪಾಲ್ಗೊಳ್ಳಲು ಇತರ ಭಾಗಗಳಿಂದ ಕನ್ನಡ ಕಾರ್ಯಕರ್ತರು ಆಗಮಿಸುತ್ತಿದ್ದು ಕಾನೂನು ಸುವ್ಯವಸ್ಥೆ ಹೆಸರಿನಲ್ಲಿ ಅವರ ಪ್ರವೇಶಕ್ಕೆ ಅವಕಾಶ ನೀಡುತ್ತಿಲ್ಲ.



ಈಗಾಗಲೇ ಹಿರೇಬಾಗೇವಾಡಿ ಟೋಲ್ ಪ್ಲಾಝಾ ಬಳಿ 7 ಕೆಎಸ್ ಆರ್ ಪಿ ದಳ, 6 ಕೆಎಸ್ ಆರ್ ಟಿಸಿ ಬಸ್ ನಿಯೋಜಿಸಲಾಗಿದೆ. ಹುಬ್ಬಳ್ಳಿ ಮಾರ್ಗವಾಗಿ ಬೆಳಗಾವಿಗೆ ಬರಲಿರುವ ನಾರಾಯಣಗೌಡರನ್ನೂ ವಶಕ್ಕೆ ಪಡೆದು ಹಿಂದಕ್ಕೆ ಕಳುಹಿಸುವ ಸಾಧ್ಯತೆಯಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಡುಹಂದಿಗಳ ದಾಳಿಗೆ ಕಬ್ಬು ಬೆಳೆ ನಾಶಗದ್ದಲದ ನಡುವೆಯೇ ಮುಕ್ತಾಯ ಕಂಡ ಸಂಸತ್ ಅಧಿವೇಶನ: ಚರ್ಚೆಯಿಲ್ಲದೆ 11 ಮಸೂದೆಗಳ ಅಂಗೀಕಾರ300 ಅಡಿ ಕುಸಿದ ವಿಮಾನ, ಪೈಲಟ್ ಗಾಂಜಾ ಸೇವನೆ ಪತ್ತೆ!ಮಾನವ ಹಕ್ಕುಗಳ ಪಾಠ ನಿಲ್ಲಿಸಿ; ಫ್ರಾನ್ಸ್ ವಿರುದ್ಧ ಇರಾನ್ ಕಿಡಿ25 ಬಿಜೆಪಿ ನಾಯಕರು, ಹಿಂದುತ್ವ ಕಾರ್ಯಕರ್ತರ ವಿರುದ್ಧದ ಪ್ರಕರಣ ಹಿಂಪಡೆಯಲು ನ್ಯಾಯಾಲಯದ ಅನುಮತಿ!ದೇಶಕ್ಕೇ ಮಾದರಿಯಾಗುವಂತೆ ಗಣೇಶೋತ್ಸವ ಆಚರಿಸೋಣಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್‌ ರೇವಣ್ಣ ಬಳಿ ಮೊಬೈಲ್‌, ಪೆನ್‌ಡ್ರೈವನಲ್ಲಿ ಅಶ್ಲೀಲ ವಿಡಿಯೋ ಪತ್ತೆ ; ವಿಐಪಿ ಸೆಲ್‌ನಿಂದ ಸಾಮಾನ್ಯ ಬ್ಯಾರಕ್‌ಗೆ ಸ್ಥಳಾಂತರಲಡಾಖ್‌ನ ಲೇಹ್‌ನಲ್ಲಿ 5.5 ತೀವ್ರತೆಯ ಭೂಕಂಪದೇಶಭಕ್ತಿಯ ಸರ್ಟಿಫಿಕೇಟ್ ನೀಡುವ ಮುನ್ನ ಆರ್‌ಎಸ್‌ಎಸ್‌ ತ್ರಿವರ್ಣ ಧ್ವಜದ ಇತಿಹಾಸ ಹೇಳಲಿ: ಪ್ರಿಯಾಂಕ್ ಖರ್ಗೆಖರ್ಗೆ ರ‍್ಯಾಲಿ ನಡೆದ ಸ್ಥಳದಲ್ಲಿ ‘ಶುದ್ಧೀಕರಣ’ ಹವನ; ಬಿಜೆಪಿ–ಕಾಂಗ್ರೆಸ್ ನಡುವೆ ವಾಕ್ಸಮರ