LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಸಾವರ್ಕರ ಗೋಮಾಂಸ ತಿಂದಿದ್ದರು : ಪ್ರಿಯಾಂಕ ಖರ್ಗೆ

ಬೆಂಗಳೂರು: ಬ್ರಿಟನ್ನಿನಲ್ಲಿದ್ದಾಗ ಸಾವರ್ಕರ್ ಗೋ ಮಾಂಸ ತಿಂದಿದ್ದರು, ಅವರು ಗೋಪೂಜೆಯನ್ನು ವಿರೋಧಿಸುತ್ತಿದ್ದರು ಎಂದು ಕಾಂಗ್ರೆಸ್​ ಶಾಸಕ ಪ್ರಿಯಾಂಕ್​ ಖರ್ಗೆ ಹೇಳಿದ್ದಾರೆ.



ಬೆಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಗೋವು ಮಾತೆಯಲ್ಲ, ಅದು ಅದರ ಕರುವಿನ ಮಾತೆ ಎಂದು ಸಾವರ್ಕರ​ ಹೇಳಿದ್ದರು.

ಭಗತ ಸಿಂಗ್ ನಿಜವಾದ ದೇಶಭಕ್ತರು, ಸಾವರ್ಕರ​ ಅಲ್ಲ. ರವಿಕುಮಾರ ಇದರ ಇತಿಹಾಸವನ್ನು ಓದಿಕೊಳ್ಳಲಿ ಎಂದಿದ್ದಾರೆ.



ಇನ್ನು ಜನೋತ್ಸವ ಮಾಡಲು ಸರ್ಕಾರದ ಪ್ರಯತ್ನ ನಡೆದಿತ್ತು. ಜನರ ಆಕ್ರೋಶದಿಂದ ಎರಡು ಮೂರು ಬಾರಿ ಮುಂದೂಡಿಕೆಯಾಗಿದೆ. ಇದೀಗ ಜನೋತ್ಸವ ಬಿಟ್ಟು ಸಾವರ್ಕರ​​ ಉತ್ಸವ ಮಾಡುತ್ತಿದ್ದಾರೆ. ಬಿಜೆಪಿಯವರದ್ದು ವಾಟ್ಸಪ್ ಯುನಿರ್ಸಿಟಿ ಹಾಗಾಗಿ ಅದರಲ್ಲಿ ಏನೂ ಇರುವುದಿಲ್ಲ ಎಂದು ಕಿಡಿಕಾರಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಾಠಿಚಾರ್ಜ ವಿಡಿಯೋ ನೋಡಲು ಸಮಯವಿಲ್ಲ : ಸುಪ್ರೀಮ ಕೋರ್ಟರೈತ ಹುತಾತ್ಮರ ದಿನಾಚರಣೆಯಲ್ಲಿ ಕಳಸಾ–ಬಂಡೂರಿ ಯೋಜನೆಗೆ ವೇಗ ನೀಡುವಂತೆ ಆಗ್ರಹವಾಟ್ಸಪ್ ಮದುವೆ ಆಹ್ವಾನದ ಎಪಿಕೆ ಫೈಲ್ ಕ್ಲಿಕ್ ಮಾಡಿ ₹10 ಲಕ್ಷ ಕಳೆದುಕೊಂಡ ಅಧಿಕಾರಿಮುಖ್ಯಮಂತ್ರಿ ಪ್ರವಾಸದಲ್ಲಿ ವೈದ್ಯಕೀಯ ಭದ್ರತಾ ಲೋಪ: ಡಿಎಚ್ಒಗೆ ಶೋಕಾಸ್ ನೋಟಿಸ್ಗಡಿ ಕನ್ನಡ ಶಾಲೆಗಳ ದುಸ್ಥಿತಿಗೆ ತುರ್ತು ಸ್ಪಂದನೆ ಅಗತ್ಯ: ಸಮಿತಿ ಶಿಫಾರಸುಪ್ರಧಾನಿ ನಿವಾಸದ ಎದುರು ಕಾಂಗ್ರೆಸ್‌ ಧರಣಿ: ರಾಹುಲ್ ಸೇರಿ ವಿಪಕ್ಷ ನಾಯಕರು ಪೊಲೀಸ ವಶಕ್ಕೆಪ್ರತಿಭಟನಾಕಾರರಿಗೆ ಎಎಪಿ ನೆರವು: ಕಾನೂನು, ವೈದ್ಯಕೀಯ ಸಹಾಯಕ್ಕೆ ಸಹಾಯವಾಣಿ ಆರಂಭ112ಗೆ ಕರೆ ಬಂದರೆ ಠಾಣೆ ವ್ಯಾಪ್ತಿಯ ನೆಪ ಬೇಡವಿದ್ಯಾರ್ಥಿಗಳ ಥಳಿತ ಭಾರತೀಯ ಸಂಸ್ಕೃತಿಯಲ್ಲ: ಮೋದಿ, ಅಮಿತ ಶಾ ಕ್ಷಮೆಯಾಚಿಸಲಿಮೇದಾಂತ ಆಸ್ಪತ್ರೆಗೆ ಸೋನಮ್ ವಾಂಗ್ಚುಕ ಸ್ಥಳಾಂತರಕ್ಕೆ ಹೈಕೋರ್ಟ ಅನುಮತಿ