LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Crime News

ಹಲಗಾದಲ್ಲಿ ಬೈಕ್ ಮೇಲೆ ಹೊರಟವನ ರುಂಡ ಚೆಂಡಾಡಿ ಪರಾರಿ!

ಬೆಳಗಾವಿ : ಶುಕ್ರವಾರ ಮಧ್ಯಾಹ್ನ ವ್ಯಕ್ತಿಯೊಬ್ಬನ ರುಂಡವನ್ನು ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ತಾಲೂಕಿನ ಹಲಗಾ ಗ್ರಾಮದಲ್ಲಿ ನಡೆದಿದೆ.



ದ್ವಿಚಕ್ರ ವಾಹನಗಳ ಮೇಲೆ ಬಂದಿದ್ದ ದುಷ್ಕರ್ಮಿಗಳು ಸವಾರನ ಎಡಬದಿಗೆ ಬಂದು ವಾಹನ ಚಲಿಸುತ್ತಿರುವಾಗಲೇ ಹರಿತವಾದ ಆಯುಧದಿಂದ ಕುತ್ತಿಗೆಯ ಮೇಲೆ ಬಿಸಿ ರುಂಡ ದೇಹದಿಂದ ಬೇರ್ಪಡಿಸಿ ವೇಗವಾಗಿ ಪರಾರಿಯಾದರು.



ಭೀಕರವಾಗಿ ಕೊಲೆಯಾದವರನ್ನು ಸವದತ್ತಿ ತಾಲೂಕಿನ ಮುನವಳ್ಳಿ ಗ್ರಾಮದ ಗದಗಯ್ಯ ಹಿರೇಮಠ ಎನ್ನಲಾಗುತ್ತಿದೆ. ಬೈಕ್ ಮೇಲೇ ಬಿದ್ದಿದ್ದ ಅವರ ಮೃತ ದೇಹ ನೋಡಿ ಗ್ರಾಮಸ್ಥರು ಮತ್ತು ಆ ಮಾರ್ಗದಿಂದ ಸಂಚರಿಸುವರು ಅಘಾತಗೊಂಡಿದ್ದಾರೆ.



ಹಿರೇಬಾಗೇವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು. ಸ್ಥಳಕ್ಕೆ ಸಿಪಿಐ ವಿಜಯ‌ಕುಮಾರ ಶಿನ್ನೂರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ