LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಮಹಾರಾಷ್ಟ್ರ ಬಸ್ ಗಳಿಗೆ ಕರ್ನಾಟಕದಲ್ಲಿ ಮಸಿ 

ಕಲಬುರಗಿ: ಬೆಳಗಾವಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದಲ್ಲಿ ಕರ್ನಾಟಕಕ್ಕೆ ಸೇರಿದ ಬಸ್​ಗಳಿಗೆ ಮಸಿ ಬಳಿಯಲಾಗಿತ್ತು. ಇದನ್ನು ಖಂಡಿಸಿ ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತರು ಮಹಾರಾಷ್ಟ್ರ ಬಸ್​ಗಳಿಗೆ ಕಪ್ಪು ಮಸಿ ಬಳಿದು ವಿರೋಧ ವ್ಯಕ್ತಪಡಿಸಿದ್ದಾರೆ.



ಜಿಲ್ಲೆಯ ಅಫಜಲಪುರ ತಾಲೂಕಿನ ಬಳೂರಗಿಯಲ್ಲಿ ಮಹಾರಾಷ್ಟ್ರಕ್ಕೆ ಸೇರಿದ ಬಸ್​ ತಡೆದು ಮಸಿ ಬಳಿದಿದ್ದಾರೆ. ಬಸ್ ಮುಂಭಾಗದ ಗ್ಲಾಸ್​ಗೆ ಬಿತ್ತಿ ಪತ್ರ ಅಂಟಿಸಿ ಪ್ರತಿಭಟಿಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಾಠಿಚಾರ್ಜ ವಿಡಿಯೋ ನೋಡಲು ಸಮಯವಿಲ್ಲ : ಸುಪ್ರೀಮ ಕೋರ್ಟರೈತ ಹುತಾತ್ಮರ ದಿನಾಚರಣೆಯಲ್ಲಿ ಕಳಸಾ–ಬಂಡೂರಿ ಯೋಜನೆಗೆ ವೇಗ ನೀಡುವಂತೆ ಆಗ್ರಹವಾಟ್ಸಪ್ ಮದುವೆ ಆಹ್ವಾನದ ಎಪಿಕೆ ಫೈಲ್ ಕ್ಲಿಕ್ ಮಾಡಿ ₹10 ಲಕ್ಷ ಕಳೆದುಕೊಂಡ ಅಧಿಕಾರಿಮುಖ್ಯಮಂತ್ರಿ ಪ್ರವಾಸದಲ್ಲಿ ವೈದ್ಯಕೀಯ ಭದ್ರತಾ ಲೋಪ: ಡಿಎಚ್ಒಗೆ ಶೋಕಾಸ್ ನೋಟಿಸ್ಗಡಿ ಕನ್ನಡ ಶಾಲೆಗಳ ದುಸ್ಥಿತಿಗೆ ತುರ್ತು ಸ್ಪಂದನೆ ಅಗತ್ಯ: ಸಮಿತಿ ಶಿಫಾರಸುಪ್ರಧಾನಿ ನಿವಾಸದ ಎದುರು ಕಾಂಗ್ರೆಸ್‌ ಧರಣಿ: ರಾಹುಲ್ ಸೇರಿ ವಿಪಕ್ಷ ನಾಯಕರು ಪೊಲೀಸ ವಶಕ್ಕೆಪ್ರತಿಭಟನಾಕಾರರಿಗೆ ಎಎಪಿ ನೆರವು: ಕಾನೂನು, ವೈದ್ಯಕೀಯ ಸಹಾಯಕ್ಕೆ ಸಹಾಯವಾಣಿ ಆರಂಭ112ಗೆ ಕರೆ ಬಂದರೆ ಠಾಣೆ ವ್ಯಾಪ್ತಿಯ ನೆಪ ಬೇಡವಿದ್ಯಾರ್ಥಿಗಳ ಥಳಿತ ಭಾರತೀಯ ಸಂಸ್ಕೃತಿಯಲ್ಲ: ಮೋದಿ, ಅಮಿತ ಶಾ ಕ್ಷಮೆಯಾಚಿಸಲಿಮೇದಾಂತ ಆಸ್ಪತ್ರೆಗೆ ಸೋನಮ್ ವಾಂಗ್ಚುಕ ಸ್ಥಳಾಂತರಕ್ಕೆ ಹೈಕೋರ್ಟ ಅನುಮತಿ