LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಈದ್ಗಾ ಮೈದಾನದಲ್ಲಿ ಕನಕದಾಸ ಜಯಂತಿ ಆಚರಣೆ ಅನುಮತಿಗೆ ಶ್ರೀರಾಮ ಸೇನೆ ಆಗ್ರಹ 

ಧಾರವಾಡ: ಹುಬ್ಬಳ್ಳಿಯ ಈದ್ಗಾ ಮೈದಾನ ಮೈದಾನದಲ್ಲಿ ಗಣೇಶೋತ್ಸವಕ್ಕೆ ಆಚರಿಸಲು ಅನುಮತಿ ನೀಡಿರುವ ಬೆನ್ನಲ್ಲೇ ವಿವಿಧ ಸಂಘಟನೆಗಳು ಮೈದಾನದಲ್ಲಿ ಉತ್ಸವ ಆಚರಣೆಗೆ ಅನುಮತಿ ಕೇಳುತ್ತಿವೆ.



ಸದ್ಯ ಈದ್ಗಾ ಮೈದಾನದಲ್ಲಿ ಕನಕದಾಸ ಜಯಂತಿ ಆಚರಣೆಗೆ ಅನುಮತಿ ನೀಡಬೇಕೆಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತರಿಗೆ ಶ್ರೀರಾಮಸೇನಾ ಸಂಘಟನಾ ಕಾರ್ಯಕರ್ತರು ಮನವಿ ಮಾಡಿದ್ದಾರೆ.



ಹೀಗಾಗಿ ಅನೇಕ ದೇಶ ಭಕ್ತಿಯ ಕಾರ್ಯಕ್ರಮಗಳಿದ್ದು, ನಮಗೆ ಮೈದಾನ ನೀಡಬೇಕೆಂದು ಸಂಘಟಕರು ಆಯುಕ್ತರಲ್ಲಿ ಮನವಿ ಮಾಡಿದ್ದಾರೆ.



ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ಬಳಿಕ, ಮೈದಾನದಲ್ಲಿ ಟಿಪ್ಪು ಜಯಂತಿ ಆಚರಿಸಲು ಅನುಮತಿ ನೀಡಬೇಕೆಂದು ಎಐಎಂಎಂ ಕಾರ್ಯಕರ್ತರು ಪಾಲಿಕೆ ಆಯುಕ್ತರಲ್ಲಿ ಮನವಿ ಮಾಡಿದ್ದಾರೆ. ಇದರಿಂದ ಮಾಹಾನಗರ ಪಾಲಿಕೆ ಗೊಂದಲಕ್ಕೆ ಸಿಲುಕಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣಸಮಾಜದ ಜಟಿಲ ಸಮಸ್ಯೆಗಳ ಪರಿಹಾರಕ್ಕೆ ಸಂಘಟನೆಗಳು ಮುಂದಾಗಲಿ: ಡಾ. ಅಲ್ಲಮಪ್ರಭು ಶ್ರೀ