LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಈದ್ಗಾ ಮೈದಾನದಲ್ಲಿ ಕನಕದಾಸ ಜಯಂತಿ ಆಚರಣೆ ಅನುಮತಿಗೆ ಶ್ರೀರಾಮ ಸೇನೆ ಆಗ್ರಹ 

ಧಾರವಾಡ: ಹುಬ್ಬಳ್ಳಿಯ ಈದ್ಗಾ ಮೈದಾನ ಮೈದಾನದಲ್ಲಿ ಗಣೇಶೋತ್ಸವಕ್ಕೆ ಆಚರಿಸಲು ಅನುಮತಿ ನೀಡಿರುವ ಬೆನ್ನಲ್ಲೇ ವಿವಿಧ ಸಂಘಟನೆಗಳು ಮೈದಾನದಲ್ಲಿ ಉತ್ಸವ ಆಚರಣೆಗೆ ಅನುಮತಿ ಕೇಳುತ್ತಿವೆ.



ಸದ್ಯ ಈದ್ಗಾ ಮೈದಾನದಲ್ಲಿ ಕನಕದಾಸ ಜಯಂತಿ ಆಚರಣೆಗೆ ಅನುಮತಿ ನೀಡಬೇಕೆಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತರಿಗೆ ಶ್ರೀರಾಮಸೇನಾ ಸಂಘಟನಾ ಕಾರ್ಯಕರ್ತರು ಮನವಿ ಮಾಡಿದ್ದಾರೆ.



ಹೀಗಾಗಿ ಅನೇಕ ದೇಶ ಭಕ್ತಿಯ ಕಾರ್ಯಕ್ರಮಗಳಿದ್ದು, ನಮಗೆ ಮೈದಾನ ನೀಡಬೇಕೆಂದು ಸಂಘಟಕರು ಆಯುಕ್ತರಲ್ಲಿ ಮನವಿ ಮಾಡಿದ್ದಾರೆ.



ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ಬಳಿಕ, ಮೈದಾನದಲ್ಲಿ ಟಿಪ್ಪು ಜಯಂತಿ ಆಚರಿಸಲು ಅನುಮತಿ ನೀಡಬೇಕೆಂದು ಎಐಎಂಎಂ ಕಾರ್ಯಕರ್ತರು ಪಾಲಿಕೆ ಆಯುಕ್ತರಲ್ಲಿ ಮನವಿ ಮಾಡಿದ್ದಾರೆ. ಇದರಿಂದ ಮಾಹಾನಗರ ಪಾಲಿಕೆ ಗೊಂದಲಕ್ಕೆ ಸಿಲುಕಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹವಳದ ದಿಬ್ಬಗಳ ನಡುವೆ ರಾಹುಲ್ ಸಾಹಸರೂಪಾಯಿ 100 ತಲುಪಿದರೂ ಆತಂಕ ಬೇಡ ಎಂದ ಮೋದಿಯ ಆರ್ಥಿಕ ಸಲಹೆಗಾರ್ತಿ : ವ್ಯಾಪಕ ಟೀಕೆಅಮೂಲ್ಯ ಪರಿಸರ ಸಂಪತ್ತಿಗೆ ಬೆದರಿಕೆ ಒಡ್ಡಿದ ಯೋಜನೆ ಗ್ರೇಟ್ ನಿಕೋಬಾರ್ ಯೋಜನೆಭಿನ್ನಾಭಿಪ್ರಾಯ ಬಗೆಹರಿಸುವ ವಿಶ್ವಾಸ ವ್ಯಕ್ತಪಡಿಸಿದ ಸಿಎಂಖಾತೆ ಹಂಚಿಕೆ ಕಿಡಿ: ಮುನಿಯಪ್ಪ ಅಸಮಾಧಾನ, ಖಾತೆ ವಹಿಸಿಕೊಳ್ಳಲು ನಿರಾಕರಣೆಗುಂಡಿನ ದಾಳಿಗೆ ನಲುಗಿದ ಮಣಿಪುರ : ಮೂವರು ನಾಗರಿಕರ ಹತ್ಯೆ, 7 ಮನೆಗಳಿಗೆ ಬೆಂಕಿ ರೆಪೊ ದರದಲ್ಲಿ ಬದಲಾವಣೆ ಇಲ್ಲಖಾತೆ ಹಂಚಿಕೆ ಬಗ್ಗೆ ಅಸಮಾಧಾನ; ಸಚಿವ ಸ್ಥಾನ ತೊರೆದ ರಾಮಲಿಂಗಾ ರೆಡ್ಡಿಖಾತೆಗಳ ಹಂಚಿಕೆ ಕಸರತ್ತು ಪೂರ್ಣ, ಯಾರಿಗೆ ಯಾವ ಖಾತೆ? ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆ