LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ರಾಜ್ಯದ ಶಾಲೆಗಳಿಗೆ ಕೇಸರಿ ಬಣ್ಣ ಬಳಿಯಲು ಚಿಂತನೆ

ಬೆಂಗಳೂರು : ಶಾಲೆಗಳಲ್ಲಿ ಹಿಜಾಬ್, ಪಠ್ಯ ಪರಿಷ್ಕರಣೆ ವಿವಾದ ಬೆನ್ನಲ್ಲೇ ಇದೀಗ ಮತ್ತೊಂದು ವಿವಾದ ಶುರುವಾಗಿದೆ. ರಾಜ್ಯಾದ್ಯಂತ 7 ಸಾವಿರಕ್ಕೂ ಹೆಚ್ಚು ವಿವೇಕ ಶಾಲೆಗಳಿಗೆ ಕೇಸರಿ ಬಣ್ಣ ಬಳಿಸಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ.



ಶಿಕ್ಷಣ ಇಲಾಖೆ ಹೊಸದಾಗಿ 7000ಕ್ಕೂ ಅಧಿಕ ಶಾಲಾ ಕಾಲೇಜು ಕೊಠಡಿಗಳಿಗೆ ಸ್ವಾಮಿ ವಿವೇಕಾನಂದರ ನೆನಪಿನಲ್ಲಿ ವಿವೇಕ ಶಾಲೆ ಎಂದು ಹೆಸರಿಡಲು ಮುಂದಾಗಿದ್ದು, ಈ ಕೊಠಡಿಗಳಿಗೆ ಕೇಸರಿ ಬಣ್ಣ ಬಳಿಸಲು ಚಿಂತನೆ ನಡೆಸಿದೆ. ಇಲಾಖೆಯ ಈ ನಡೆಗೆ ಕೆಲವರಿಂದ ಖಂಡನೆ ವ್ಯಕ್ತವಾಗಿದೆ.



ಶಿಕ್ಷಣ ಇಲಾಖೆ ವಿವೇಕಾನಂದರ ಹೆಸರನ್ನು ಉಪಯೋಗಿಸಿಕೊಂಡು ಶಾಲೆಗಳನ್ನು ಕೇಸರಿಮಯ ಮಾಡಲು ಮುಂದಾಗಿದೆ. ಪಠ್ಯಪುಸ್ತಕ ಪರಿಷ್ಕರಣೆಯ ನಂತರ ಎರಡನೇ ಸುತ್ತಿನ ಕೇಸರೀಕರಣ ಶುರು ಮಾಡಿದೆ ಎಂದು ಆರೋಪಿಸಲಾಗಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಾಠಿಚಾರ್ಜ ವಿಡಿಯೋ ನೋಡಲು ಸಮಯವಿಲ್ಲ : ಸುಪ್ರೀಮ ಕೋರ್ಟರೈತ ಹುತಾತ್ಮರ ದಿನಾಚರಣೆಯಲ್ಲಿ ಕಳಸಾ–ಬಂಡೂರಿ ಯೋಜನೆಗೆ ವೇಗ ನೀಡುವಂತೆ ಆಗ್ರಹವಾಟ್ಸಪ್ ಮದುವೆ ಆಹ್ವಾನದ ಎಪಿಕೆ ಫೈಲ್ ಕ್ಲಿಕ್ ಮಾಡಿ ₹10 ಲಕ್ಷ ಕಳೆದುಕೊಂಡ ಅಧಿಕಾರಿಮುಖ್ಯಮಂತ್ರಿ ಪ್ರವಾಸದಲ್ಲಿ ವೈದ್ಯಕೀಯ ಭದ್ರತಾ ಲೋಪ: ಡಿಎಚ್ಒಗೆ ಶೋಕಾಸ್ ನೋಟಿಸ್ಗಡಿ ಕನ್ನಡ ಶಾಲೆಗಳ ದುಸ್ಥಿತಿಗೆ ತುರ್ತು ಸ್ಪಂದನೆ ಅಗತ್ಯ: ಸಮಿತಿ ಶಿಫಾರಸುಪ್ರಧಾನಿ ನಿವಾಸದ ಎದುರು ಕಾಂಗ್ರೆಸ್‌ ಧರಣಿ: ರಾಹುಲ್ ಸೇರಿ ವಿಪಕ್ಷ ನಾಯಕರು ಪೊಲೀಸ ವಶಕ್ಕೆಪ್ರತಿಭಟನಾಕಾರರಿಗೆ ಎಎಪಿ ನೆರವು: ಕಾನೂನು, ವೈದ್ಯಕೀಯ ಸಹಾಯಕ್ಕೆ ಸಹಾಯವಾಣಿ ಆರಂಭ112ಗೆ ಕರೆ ಬಂದರೆ ಠಾಣೆ ವ್ಯಾಪ್ತಿಯ ನೆಪ ಬೇಡವಿದ್ಯಾರ್ಥಿಗಳ ಥಳಿತ ಭಾರತೀಯ ಸಂಸ್ಕೃತಿಯಲ್ಲ: ಮೋದಿ, ಅಮಿತ ಶಾ ಕ್ಷಮೆಯಾಚಿಸಲಿಮೇದಾಂತ ಆಸ್ಪತ್ರೆಗೆ ಸೋನಮ್ ವಾಂಗ್ಚುಕ ಸ್ಥಳಾಂತರಕ್ಕೆ ಹೈಕೋರ್ಟ ಅನುಮತಿ