ಬೀದರ್: ಮೀನು ಸಾಕಾಣಿಕಾ ಹೊಂಡಕ್ಕೆ ಕಿರಾತಕರು ವಿಷ ಬೆರಸಿ ಸಾವಿರಾರು ಮೀನುಗಳ ಮಾರಣಹೋಮಕ್ಕೆ ಕಾರಣವಾಗಿರುವ ಘಟನೆ ಬೀದರನಲ್ಲಿ ನಡೆದಿದೆ.
ಬೀದರಿನ ಆಯಾಸಪುರದಲ್ಲಿ ಈ ಘಟನೆ ನಡೆದಿದೆ. ರೈತ ನಾಗಪ್ಪ ಬಂಡೆ ಎಂಬುವವರು ತಮ್ಮ ತೋಟದಲ್ಲಿ 4 ಹೊಂಡಗಳಲ್ಲಿ ಮೀನು ಸಾಕಾಣಿಕೆ ಮಾಡುತ್ತಿದ್ದರು. ಯಾರೋ ಕಿಡಿಗೇಡಿಗಳು ನಾಲ್ಕೂ ಹೊಂಡಗಳಲ್ಲಿ ವಿಷ ಬೆರೆಸಿ ಮೀನುಗಳನ್ನೆಲ್ಲ ಸಾಯಿಸಿದ್ದಾರೆ.
5000ಕ್ಕೂ ಹೆಚ್ಚು ಮೀನುಗಳು ಸಾವನ್ನಪ್ಪಿವೆ. ಬೀದರ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.