ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಾಹನ ಹಾಯ್ದು ಮೂವರು ಬೈಕ್ ಸವಾರರ ಸಾವು 

ವಿಜಯಪುರ: ಬೈಕ್ ಗೆ ಅಪರಿಚಿತ ವಾಹನ ಹಾಯ್ದು ಮೂವರು ದಾರುಣವಾಗಿ ಸಾವನ್ನಪ್ಪಿದ ಘಟನೆ ಜಿಲ್ಲೆ ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದ ಬಳಿ ನಡೆದಿದೆ.

ಅಪಘಾತದಲ್ಲಿ ತಿಗಣಿ ಬಿದರಿ ಗ್ರಾಮದ ಸಂತೋಷ(25), ಈಶ್ವರ ಶಿಂಧೆ(26) ಮತ್ತು ಸಾರವಾಡ ಗ್ರಾಮದ ಜಗದೀಶ ಲಕಡಿ(28) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಬಲೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.